ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…

ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ26,Tv10 ಕನ್ನಡ

2023 ರಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಆಕಾಂಕ್ಷಿಯ ಗೌರವಕ್ಕೆ ಕುಂದು ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ನಾಲ್ವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಡ್ಯ ಜಿಲ್ಲೆ ಸಂತೇಬಾಚನಹಳ್ಳಿ ಗ್ರಾಮದ ರವಿ,ಚೇತನ್ ಕುಮಾರ್,ಶ್ರೀಕಾಂತ್ ಹಾಗೂ ಕುಮಾರ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿಜಯನಗರ ನಿವಾಸಿ ಸುರೇಶ್ ಎಂಬುವರು ನ್ಯಾಯಾಲಯದಿಂದ ಆದೇಶ ಮಾಡಿಸಿ ನಾಲ್ವರ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದಾರೆ.2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸುರೇಶ್ ರವರು ಅಭ್ಯರ್ಥಿ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದರು.ಈ ವೇಳೆ ವಿರೋಧ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರವಿ,ಚೇತನ್ ಕುಮಾರ್,ಶ್ರೀಕಾಂತ್,ಕುಮಾರ್ ರವರು ಸುರೇಶ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾರಿಕರ,ಅವಹೇಳನಾಕಾರಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ,TV ಚಾನೆಲ್ ಗಳಲ್ಲಿ,ವಾಟ್ಸಾಪ್ ಗಳಲ್ಲಿ ರಾಜಕೀಯ ಪ್ರತಿಷ್ಟೆ ಕುಗ್ಗಿಸಿ ಭವಿಷ್ಯದಲ್ಲಿ ಯಾವುದೇ ಗೌರವಾನ್ವಿತ ಸ್ಥಾನ ಪಡೆಯಬಾರದೆಂಬ ಉದ್ದೇಶದಿಂದ ವೈಯುಕ್ತಿಕ ಗೌರವಕ್ಕೆ ಹಾನಿ ಮಾಡಿದ್ದಾರೆಂದು ಆರೋಪಿಸಿ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ಮೊರೆ ಹೋಗಿದ್ರು.ವಿರೋಧ ಪಕ್ಷದಿಂದ ಒಂದು ಕೋಟಿ ಪಢದು ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆಂದು ನಾಲ್ವರು ಏಪ್ರಿಲ್2023 ರಲ್ಲಿ ಅಪ್ ಲೋಡ್ ಮಾಡಿದ ಆರೋಪ ನಾಲ್ವರ ವಿರುದ್ದ ಮಾಡಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *