ನಕಲಿ ದಾಖಲೆ ಸೃಷ್ಟಿಸಿ 26 ಲಕ್ಷ ಸಾಲ…ಕರ್ನಾಟಕ ಬ್ಯಾಂಕ್ ಗೆ 26 ಲಕ್ಷ ಪಂಗನಾಮ…ದಂಪತಿ ವಿರುದ್ದ FIR ದಾಖಲು…

ನಕಲಿ ದಾಖಲೆ ಸೃಷ್ಟಿಸಿ 26 ಲಕ್ಷ ಸಾಲ…ಕರ್ನಾಟಕ ಬ್ಯಾಂಕ್ ಗೆ 26 ಲಕ್ಷ ಪಂಗನಾಮ…ದಂಪತಿ ವಿರುದ್ದ FIR ದಾಖಲು…

ಮೈಸೂರು,ಏ7,Tv10 ಕನ್ನಡ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಕರ್ನಾಟಕ ಬ್ಯಾಂಕ್ ಗೆ ದಂಪತಿ 26 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ಕಾನೂನು ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ದ FIR ದಾಖಲಿಸಿದ್ದಾರೆ.

ಮೀನಾಕ್ಷಿ ಹಾಗೂ ಗಣೇಶ್ ಬಾಬು ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.2019 ರಲ್ಲಿ ಮೈಸೂರಿನ ಸರಸ್ವತಿಪುರಂ ನಲ್ಲಿರುವ ಕರ್ನಾಟಕ ಬ್ಯಾಂಕ್ ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿ ಗಣೇಶ್ ಬಾಬು ರವರ ಪತ್ನಿ ಮೀನಾಕ್ಷಿ ಹೆಸರಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಲಾಗಿದೆ.ಸಾಲಕ್ಕಾಗಿ ಬೋಗಾದಿಯ ರಾಜರಾಜೇಶ್ವರಿ ನಗರ ಬಡಾವಣೆಯ ನಿವೇಶನ ಸಂಖ್ಯೆ 28/ಬಿ ಗೆ ಸಂಭಂಧಿಸಿದ ದಾಖಲೆ ನೀಡಿದ್ದಾರೆ.26 ಲಕ್ಷ ಸಾಲ ಮಂಜೂರಾಗಿ ಮೀನಾಕ್ಷಿ ರವರ ಖಾತೆಗೆ ವರ್ಗಾವಣೆ ಆಗಿದೆ.ನಂತರ ಸಾಲ ಮರುಪಾವತಿಸುವಲ್ಲಿ ಮೀನಾಕ್ಷಿ ವಿಫಲವಾಗಿದ್ದಾರೆ.ನಿವೇಶನ ಹರಾಜು ಹಾಕಲು ಮುಂದಾದಾಗ ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.ಸಧ್ಯ ದಂಪತಿ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *