ಎರಡನೇ ಪತ್ನಿ ಮಗನಿಂದ ತಂದೆ ಹತ್ಯೆ…ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ…

ಎರಡನೇ ಪತ್ನಿ ಮಗನಿಂದ ತಂದೆ ಹತ್ಯೆ…ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ…

ಮೈಸೂರು,ಏ14,

ಎರಡನೇ ಪತ್ನಿ ಮಗನಿಂದಲೇ ತಂದೆ ಭೀಕರವಾಗಿ ಕೊಲೆಯಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿಕಾಲೋನಿಯಲ್ಲಿ ನಡೆದಿದೆ.ಮುತೀಬ್(36) ಕೊಲೆಯಾದ ವ್ಯಕ್ತಿ.ಎರಡನೇ ಪತ್ನಿ ಮಗ ಮಾತೀನ್ ತಂದೆಯನ್ನೇ ಕೊಂದ ಮಗ.ತನ್ನ ತಾಯಿಯನ್ನ ಎರಡನೇ ಮದುವೆ ಆಗಿದ್ದ ಮುತೀಬ್ ಜೊತೆ ಆಗಾಗ ಮತೀನ್ ಗಲಾಟೆ ಮಾಡುತ್ತಿದ್ದ.ತಾಯಿಯನ್ನ ಮದುವೆ ಆಗಿದ್ದು ಮತೀನ್ ಇಷ್ಟ ಇರಲಿಲ್ಲವೆಂದು ಹೇಳಲಾಗಿದೆ.ಈ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಮುತೀಬ್ ಜೊತೆ ಮತೀನ್ ಗಲಾಟೆ ಮಾಡಿದ್ದ.ನಂತರ ಇಬ್ಬರ ನಡುವೆ ರಾಜಿ ಆಗಿತ್ತು.ನಿನ್ನೆ ತಡರಾತ್ರಿ ಮುತೀಬ್ ಹೋಟೆಲ್ ನಿಂದ ತೆರಳಿದ್ದಾರೆ.ಮುತೀಬ್ ನ ಮತೀನ್ ಹಿಂಬಾಲಿಸಿ ಹೋಗಿ ಸಾತಗಳ್ಳಿಯಲ್ಲಿರುವ VTO ಕಾಲೇಜ್ ಬಳಿ ಇರುವ ಬಾರ್ ಬಳಿ ನಿಂತಿದ್ದಾಗ ಅಟ್ಯಾಕ್ ಮಾಡಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಂದು ಪರಾರಿಯಾಗಿದ್ದಾನೆ.ಉದಯಗಿರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಮತೀನ್ ಬಂಧನಕ್ಕೆ ಜಾಲ ಬೀಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *