ಎರಡನೇ ಪತ್ನಿ ಮಗನಿಂದ ತಂದೆ ಹತ್ಯೆ…ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ…

ಎರಡನೇ ಪತ್ನಿ ಮಗನಿಂದ ತಂದೆ ಹತ್ಯೆ…ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ…

ಮೈಸೂರು,ಏ14,

ಎರಡನೇ ಪತ್ನಿ ಮಗನಿಂದಲೇ ತಂದೆ ಭೀಕರವಾಗಿ ಕೊಲೆಯಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿಕಾಲೋನಿಯಲ್ಲಿ ನಡೆದಿದೆ.ಮುತೀಬ್(36) ಕೊಲೆಯಾದ ವ್ಯಕ್ತಿ.ಎರಡನೇ ಪತ್ನಿ ಮಗ ಮಾತೀನ್ ತಂದೆಯನ್ನೇ ಕೊಂದ ಮಗ.ತನ್ನ ತಾಯಿಯನ್ನ ಎರಡನೇ ಮದುವೆ ಆಗಿದ್ದ ಮುತೀಬ್ ಜೊತೆ ಆಗಾಗ ಮತೀನ್ ಗಲಾಟೆ ಮಾಡುತ್ತಿದ್ದ.ತಾಯಿಯನ್ನ ಮದುವೆ ಆಗಿದ್ದು ಮತೀನ್ ಇಷ್ಟ ಇರಲಿಲ್ಲವೆಂದು ಹೇಳಲಾಗಿದೆ.ಈ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಮುತೀಬ್ ಜೊತೆ ಮತೀನ್ ಗಲಾಟೆ ಮಾಡಿದ್ದ.ನಂತರ ಇಬ್ಬರ ನಡುವೆ ರಾಜಿ ಆಗಿತ್ತು.ನಿನ್ನೆ ತಡರಾತ್ರಿ ಮುತೀಬ್ ಹೋಟೆಲ್ ನಿಂದ ತೆರಳಿದ್ದಾರೆ.ಮುತೀಬ್ ನ ಮತೀನ್ ಹಿಂಬಾಲಿಸಿ ಹೋಗಿ ಸಾತಗಳ್ಳಿಯಲ್ಲಿರುವ VTO ಕಾಲೇಜ್ ಬಳಿ ಇರುವ ಬಾರ್ ಬಳಿ ನಿಂತಿದ್ದಾಗ ಅಟ್ಯಾಕ್ ಮಾಡಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಂದು ಪರಾರಿಯಾಗಿದ್ದಾನೆ.ಉದಯಗಿರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಮತೀನ್ ಬಂಧನಕ್ಕೆ ಜಾಲ ಬೀಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *