ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸುನಿತಾ ಮಹಿಳಾ ಮಂಡಳಿ ಅಧ್ಯಕ್ಷರಾದ ಸುನಿತಾ ರವರು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಿಸಿಎಲ್ ಖಾತೆ ಹೊಂದಿದ್ದಾರೆ.ಈ ಹಿಂದೆ ಸಾಲಕ್ಕಾಗಿ ಕೆಲವು ಚೆಕ್ ಗಳನ್ನ ನೀಡಿದ್ದರು.ಚೆಕ್ ಗಳನ್ನ ಬಳಸಿಕೊಂಡು ಸಿಸಿಎಲ್ ಖಾತೆಯಿಂದ ಸುನಿತಾ ರವರ ಉಳಿತಾಯ ಖಾತೆಗೆ 1,41,50,000/- ಹಣವನ್ನ ಯಾವುದೇ ಅನುಮತಿ ಪಡೆಯದೆ ವರ್ಗಾವಣೆ ಮಾಡಿದ್ದಾರೆ.ನಂತರ ಉಳಿತಾಯ ಖಾತೆಯಿಂದ ಎರಡು ಖಾತೆಗಳಿಗೆ ತಲಾ 1,25,00,000/ ಹಾಗೂ 16,00,000/- ಲಕ್ಷ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆಂದು ಸುನಿತಾ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಇವೆಲ್ಲಾ ವಹಿವಾಟುಗಳು ನಡೆದಾಗ ಸಂದೇಶಗಳನ್ನ ಮೊಬೈಲ್ ಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ವಂಚನೆ ಮಾಡಿದ್ದಾರೆಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *