ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸುನಿತಾ ಮಹಿಳಾ ಮಂಡಳಿ ಅಧ್ಯಕ್ಷರಾದ ಸುನಿತಾ ರವರು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಿಸಿಎಲ್ ಖಾತೆ ಹೊಂದಿದ್ದಾರೆ.ಈ ಹಿಂದೆ ಸಾಲಕ್ಕಾಗಿ ಕೆಲವು ಚೆಕ್ ಗಳನ್ನ ನೀಡಿದ್ದರು.ಚೆಕ್ ಗಳನ್ನ ಬಳಸಿಕೊಂಡು ಸಿಸಿಎಲ್ ಖಾತೆಯಿಂದ ಸುನಿತಾ ರವರ ಉಳಿತಾಯ ಖಾತೆಗೆ 1,41,50,000/- ಹಣವನ್ನ ಯಾವುದೇ ಅನುಮತಿ ಪಡೆಯದೆ ವರ್ಗಾವಣೆ ಮಾಡಿದ್ದಾರೆ.ನಂತರ ಉಳಿತಾಯ ಖಾತೆಯಿಂದ ಎರಡು ಖಾತೆಗಳಿಗೆ ತಲಾ 1,25,00,000/ ಹಾಗೂ 16,00,000/- ಲಕ್ಷ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆಂದು ಸುನಿತಾ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಇವೆಲ್ಲಾ ವಹಿವಾಟುಗಳು ನಡೆದಾಗ ಸಂದೇಶಗಳನ್ನ ಮೊಬೈಲ್ ಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ವಂಚನೆ ಮಾಡಿದ್ದಾರೆಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…

Leave a Reply

Your email address will not be published. Required fields are marked *