ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸುನಿತಾ ಮಹಿಳಾ ಮಂಡಳಿ ಅಧ್ಯಕ್ಷರಾದ ಸುನಿತಾ ರವರು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಿಸಿಎಲ್ ಖಾತೆ ಹೊಂದಿದ್ದಾರೆ.ಈ ಹಿಂದೆ ಸಾಲಕ್ಕಾಗಿ ಕೆಲವು ಚೆಕ್ ಗಳನ್ನ ನೀಡಿದ್ದರು.ಚೆಕ್ ಗಳನ್ನ ಬಳಸಿಕೊಂಡು ಸಿಸಿಎಲ್ ಖಾತೆಯಿಂದ ಸುನಿತಾ ರವರ ಉಳಿತಾಯ ಖಾತೆಗೆ 1,41,50,000/- ಹಣವನ್ನ ಯಾವುದೇ ಅನುಮತಿ ಪಡೆಯದೆ ವರ್ಗಾವಣೆ ಮಾಡಿದ್ದಾರೆ.ನಂತರ ಉಳಿತಾಯ ಖಾತೆಯಿಂದ ಎರಡು ಖಾತೆಗಳಿಗೆ ತಲಾ 1,25,00,000/ ಹಾಗೂ 16,00,000/- ಲಕ್ಷ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆಂದು ಸುನಿತಾ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಇವೆಲ್ಲಾ ವಹಿವಾಟುಗಳು ನಡೆದಾಗ ಸಂದೇಶಗಳನ್ನ ಮೊಬೈಲ್ ಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ವಂಚನೆ ಮಾಡಿದ್ದಾರೆಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *