ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್…ಪ್ರಯಾಣಿಕರು ಪಾರು…

ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್…ಪ್ರಯಾಣಿಕರು ಪಾರು…

ಮಂಡ್ಯ,ಏ26,Tv10 ಕನ್ನಡ

ಚಲಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.ಸುಮಾರು 25 ಪ್ರಯಾಣಿಕರು
ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು-ಮಂಗಳೂರು ಹೈವೇಯಲ್ಲಿ
ಉಡುಪಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ನಲ್ಲಿ
ಇದ್ದಕ್ಕಿದ್ದ ಹಾ ಬೆಂಕಿಗೆ ಕಾಣಿಸಿಕೊಂಡಿದೆ.
ಬೆಳಗಿನ ಜಾವ 5 ಗಂಟೆಯಲ್ಲಿ ಘಟನೆ ನಡೆದಿದೆ.ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನ ಬಸ್ ನಿಂದ ಕೆಳಗಿಳಿಸಲಾಗಿದೆ.
ಬಸ್ ನಿಲ್ಲಿಸುತ್ತಿದ್ದಂತೆ ಬಸ್ ಹೊತ್ತಿ ಉರಿದು ಸುಟ್ಟುಕರುಕಲಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ…

ಕೆ.ಆರ್.ಎಸ್,ಮೇ20,Tv10 ಕನ್ನಡ ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ…
ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ…

ಹುಣಸೂರು,ಮೇ20,Tv10 ಕನ್ನಡ ಅಕ್ರಮವಾಗಿ ಗಂಧದ ಮರದ ತುಂಡುಗಳನ್ನ ಸಂಗ್ರಹಿಸಿದ್ದ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಠಾಣಾ ವ್ಯಾಪ್ತಿಯ ಮಂಗಳೂರು ಮಾಳ ಹಾಡಿಯ ನಿವಾಸಿ ಶಿವನಂಜ…
ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಹುಣಸೂರು,ಮೇ19,Tv10 ಕನ್ನಡ ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಲ್ಲೇಶ್ ಮೃತ ದುರ್ದೈವಿ.ಕೊ ಆರೋಪಿ ಚೇತನ್ ಇದೀಗ…

Leave a Reply

Your email address will not be published. Required fields are marked *