ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ…ಕಿರುಚಿತ್ರ,ಸಾಕ್ಷ್ಯಚಿತ್ರಗಳಿಗೆ ಆಹ್ವಾನ…

ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ…ಕಿರುಚಿತ್ರ,ಸಾಕ್ಷ್ಯಚಿತ್ರಗಳಿಗೆ ಆಹ್ವಾನ…

ಮೈಸೂರು,ಏ28,Tv10 ಕನ್ನಡ

ಮೈಸೂರು ಸಿನಿಮಾ ಸೊಸೈಟಿಯ ಪ್ರಮುಖ ಚಿತ್ರೋತ್ಸವವಾದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ ಮಾಡಲಾಯಿತು. 6/02/2026 ರಿಂದ 8/02/2026 ವರೆಗೆ ನಡೆಯುವ ಚಿತ್ರೋತ್ಸವವನ್ನ ವಿದ್ಯಾರ್ಥಿ ಮತ್ತು ವೃತ್ತಿಪರ ವಿಭಾಗಗಳಿಗೆ ಆಯೋಜಿಸಲಾಗಿದೆ.
ಪರಿದೃಶ್ಯ ನಾಲ್ಕನೇ ಆವೃತ್ತಿಯ ಚಿತ್ರೋತ್ಸವಕ್ಕೆ ಕಿರುಚಿತ್ರ ಮತ್ತು ಸಾಕ್ಷ ಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಅಧ್ಯಕ್ಷ ಚೇತನ್ ಎಂ ತಿಳಿಸಿದರು‌.ಈ ಸ್ಪರ್ಧೆಯಲ್ಲಿ ಭಾಗವಹಿಸಲು ಚಿತ್ರಗಳು 1/01/2024ರ ನಂತರ ಚಿತ್ರೀಕರಣಗೊಂಡಿರಬೇಕು.ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಕಿರುಚಿತ್ರ ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಛಾಯಾಚಿತ್ರ, ಅತ್ಯುತ್ತಮ ಚಿತ್ರಕಥೆ ಅತ್ಯುತ್ತಮ ಧ್ವನಿ ಸಂಯೋಜನೆ, ಹಾಗೂ ಇನ್ನೂ ಅನೇಕ ಪ್ರಶಸ್ತಿಗಳಿರುತ್ತದೆ ಎಂದು ವಿವರಿಸಿದರು.
ಚಿತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2025. ಕಿರುಚಿತ್ರಗಳ ಅವಧಿ 1- 40 ನಿಮಿಷಗಳು ಮತ್ತು ಸಾಕ್ಷ್ಯಚಿತ್ರಗಳ ಅವಧಿಗಳು 120 ನಿಮಿಷಗಳವರೆಗೆ ಇರತಕ್ಕದ್ದು.ಚಿತ್ರಗಳನ್ನು ಅಪ್ಲೋಡ್ ಮಾಡಲು ಈ ವೆಬ್ಸೈಟ್ ಬಳಸಬಹುದು. https://filmfreeway.com/paridrishya
ಹೆಚ್ಚಿನ ವಿವರಗಳಿಗೆ
www.mysurucinemasociety.com ಮತ್ತು ಮೊಬೈಲ್ -9980596824/9880435175 ನಲ್ಲಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ
ಕಾರ್ಯದರ್ಶಿ ಪದ್ಮಾವತಿ ಎಸ್ ಭಟ್,ಸಂಯೋಜಕ ಚೇತನ್ ಜಿ ಆರ್.ಜೋಗಿಮಂಜು ಮತ್ತಿತರರು ಹಾಜರಿದ್ದರು..

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *