ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ

ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ ಬಳಿ ಇರುವ ಮನೆ ನಂ15 ಮೇಲೆ ಬಿದ್ದಿದೆ.ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರವನ್ನ ತೆರುವುಗೊಳಿಸುವಂತೆ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಮನೆ ಮಾಲೀಕರು ಆರೋಪಿಸಿದ್ದಾರೆ.ವಿದ್ಯುತ್ ತಂತಿ ಮನೆಯ ಮೇಲೆ ಸುರುಳಿ ಸುತ್ತಿಕೊಂಡು ಬಿದ್ದಿದೆ.ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಮಾಜಿ ನಗರಪಾಲಿಕೆ ಸದಸ್ಯ ಎಸ್.ಬಿ.ಎಂ.ಮಂಜು ಭೇಟಿ ನೀಡಿದ್ದಾರೆ.ಬೃಂದಾವನ ಬಡಾವಣೆ ಎರಡನೇ ಹಂತದಲ್ಲಿ ಕಾರಿನ ಮೇಲೆ ಮರ ಉರುಳಿ ಬಿದ್ದಿದೆ.ಕಾರು ಜಖಂಗೊಂಡಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *