ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಹುಣಸೂರು,ಮೇ2,Tv10 ಕನ್ನಡ

ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಿಡಿಯಮ್ಮನ ಜಾತ್ರಾ ಮಹೋತ್ಸವ ಅದ್ದೂರಿಯಿಂದ ನೆರವೇರಿತು.ಹಲವಾರು ಐತಿಹ್ಯವುಳ್ಳ, ರಾಜ್ಯಾದ್ಯಂತ ಭಕ್ತರನ್ನು ಹೊಂದಿರುವ, ಪವಾಡದ ಜಾತ್ರೆಯೆಂದೇ ಪ್ರತಿಬಿಂಬಿತವಾಗಿರುವ ಗ್ರಾಮದೇವತೆ ಜಾತ್ರಾ ಮಹೋತ್ಸವದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.ನಾಡಿನ ಒಳಿತಿಗಾಗಿ ಭಕ್ತಿಯಿಂದ ಪ್ರಾರ್ಥಿಸಿದರು. ಅನಾದಿಕಾಲದಿಂದಲೂ ಹಲವಾರು ಸಮುದಾಯಗಳು ಸೇರಿ ಕೆಲಸವನ್ನು ಹಂಚಿಕೊಂಡು ಅದ್ದೂರಿಯಾಗಿ ನೆರವೇರಿಸುವ ಈ ಜಾತ್ರೆ ಸರ್ವಜನಾಂಗದ ಜಾತ್ರೆ ಎಂದೇ ವಿಶೇಷವಾಗಿದೆ.ನಾಡಿನ ವಿವಿದ ಭಾಗಗಳಿಂದ ಆಗಮಿಸಿದ ಭಕ್ತರು ಜಾತ್ರೆಯನ್ನ ಕಣ್ತುಂಬಿಕೊಂಡರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *