ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ

ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್
ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು
ಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಿ ಹನುಮಾನ್ ಚಾಲೀಸ ಪಠಣೆ ಮಾಡಿದರು.
ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಸೈನಿಕರಿಗೆ ಶಕ್ತಿ ತುಂಬಲು ಹನುಮಾನ್ ಚಾಲೀಸ ಪಠಣೆ ಮಾಡಿದರು.ನಂತರ
ಇಡುಗಾಯಿ ಹೊಡೆಯುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಯುದ್ಧದಲ್ಲಿ ದುಷ್ಟ ಶಕ್ತಿ ಸಂಹಾರ ಆಗಲಿ.
ಸೈನಿಕರಿಗೆ ರಾಮನ ಆಶೀರ್ವಾದ ಹನುಮನ ಶಕ್ತಿ ಸಿಗಲಿ ಎಂದು ಜೈಕಾರ ಕೂಗಿದರು.
ಯೋಧರ ಪರ ಜೈಕಾರ ಕೂಗುತ್ತಾ ದೇವಸ್ಥಾನದ ಬಳಿ ಹನುಮಾನ್ ಚಾಲೀಸ ಪಠಿಸಿದರು.
ಪೂಜೆಯಲ್ಲಿ ಸಂಸದ ಯದುವೀರ್, ಮಾಜಿ ಶಾಸಕ ಎಲ್ ನಾಗೇಂದ್ರ ಭಾಗಿಯಾಗಿದ್ದರು…

Spread the love

Related post

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಹುಣಸೂರು,ಮೇ2,Tv10 ಕನ್ನಡ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಿಡಿಯಮ್ಮನ ಜಾತ್ರಾ ಮಹೋತ್ಸವ ಅದ್ದೂರಿಯಿಂದ ನೆರವೇರಿತು.ಹಲವಾರು ಐತಿಹ್ಯವುಳ್ಳ, ರಾಜ್ಯಾದ್ಯಂತ ಭಕ್ತರನ್ನು ಹೊಂದಿರುವ, ಪವಾಡದ ಜಾತ್ರೆಯೆಂದೇ ಪ್ರತಿಬಿಂಬಿತವಾಗಿರುವ ಗ್ರಾಮದೇವತೆ ಜಾತ್ರಾ ಮಹೋತ್ಸವದಲ್ಲಿ…
ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು ಮುರಿತ…

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು…

ಮಂಡ್ಯ,ಏ30,Tv10 ಕನ್ನಡ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಮಂಡ್ಯ ಜಿಲ್ಲೆ ಕೆ.ಆರ್‌‌.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇಗೌಡ ಎಂಬುವವರ ಮೇಲೆ ಹರಿದ…
ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ…

Leave a Reply

Your email address will not be published. Required fields are marked *