ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ

ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್
ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು
ಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಿ ಹನುಮಾನ್ ಚಾಲೀಸ ಪಠಣೆ ಮಾಡಿದರು.
ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಸೈನಿಕರಿಗೆ ಶಕ್ತಿ ತುಂಬಲು ಹನುಮಾನ್ ಚಾಲೀಸ ಪಠಣೆ ಮಾಡಿದರು.ನಂತರ
ಇಡುಗಾಯಿ ಹೊಡೆಯುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಯುದ್ಧದಲ್ಲಿ ದುಷ್ಟ ಶಕ್ತಿ ಸಂಹಾರ ಆಗಲಿ.
ಸೈನಿಕರಿಗೆ ರಾಮನ ಆಶೀರ್ವಾದ ಹನುಮನ ಶಕ್ತಿ ಸಿಗಲಿ ಎಂದು ಜೈಕಾರ ಕೂಗಿದರು.
ಯೋಧರ ಪರ ಜೈಕಾರ ಕೂಗುತ್ತಾ ದೇವಸ್ಥಾನದ ಬಳಿ ಹನುಮಾನ್ ಚಾಲೀಸ ಪಠಿಸಿದರು.
ಪೂಜೆಯಲ್ಲಿ ಸಂಸದ ಯದುವೀರ್, ಮಾಜಿ ಶಾಸಕ ಎಲ್ ನಾಗೇಂದ್ರ ಭಾಗಿಯಾಗಿದ್ದರು…

Spread the love

Related post

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…
ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ…

Leave a Reply

Your email address will not be published. Required fields are marked *