ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ

ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್
ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು
ಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಿ ಹನುಮಾನ್ ಚಾಲೀಸ ಪಠಣೆ ಮಾಡಿದರು.
ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಸೈನಿಕರಿಗೆ ಶಕ್ತಿ ತುಂಬಲು ಹನುಮಾನ್ ಚಾಲೀಸ ಪಠಣೆ ಮಾಡಿದರು.ನಂತರ
ಇಡುಗಾಯಿ ಹೊಡೆಯುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಯುದ್ಧದಲ್ಲಿ ದುಷ್ಟ ಶಕ್ತಿ ಸಂಹಾರ ಆಗಲಿ.
ಸೈನಿಕರಿಗೆ ರಾಮನ ಆಶೀರ್ವಾದ ಹನುಮನ ಶಕ್ತಿ ಸಿಗಲಿ ಎಂದು ಜೈಕಾರ ಕೂಗಿದರು.
ಯೋಧರ ಪರ ಜೈಕಾರ ಕೂಗುತ್ತಾ ದೇವಸ್ಥಾನದ ಬಳಿ ಹನುಮಾನ್ ಚಾಲೀಸ ಪಠಿಸಿದರು.
ಪೂಜೆಯಲ್ಲಿ ಸಂಸದ ಯದುವೀರ್, ಮಾಜಿ ಶಾಸಕ ಎಲ್ ನಾಗೇಂದ್ರ ಭಾಗಿಯಾಗಿದ್ದರು…

Spread the love

Related post

ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ ಐನಾತಿ…ಪ್ರಿಯಕರ ಅಂದರ್…

ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ…

ಮಂಡ್ಯ,ಜೂ24,Tv10 ಕನ್ನಡ ವಿವಾಹಿತ ಮಹಿಳೆಯನ್ನ ಇನ್ಸ್ಟಾಗ್ರಾಂ ನಲ್ಲಿ ಪರಿಚಯಿಸಿಕೊಂಡು ಪ್ರೀತಿಸಿ ಚೆಕ್ಕಂದವಾಗಿ ವಿಹರಿಸಿ ಹತ್ತೇ ದಿನಗಳಲ್ಲಿ ಕೊಲೈಗೈದು ಶವವನ್ನ ತನ್ನ ಜಮೀನಿನಲ್ಲೇ ಬಚ್ಚಿಟ್ಟ ಪ್ರಿಯಕರ ಪೊಲೀಸರ ಅತಿಥಿಯಾದ ಘಟನೆ…
ಕಾವೇರಿ ನದಿ ಪಾತ್ರದ ಜನತೆಗೆ ಪ್ರವಾಹದ ಮುನ್ಸೂಚನೆ…ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ…

ಕಾವೇರಿ ನದಿ ಪಾತ್ರದ ಜನತೆಗೆ ಪ್ರವಾಹದ ಮುನ್ಸೂಚನೆ…ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ…

ಕೆ.ಆರ್.ಎಸ್,ಜೂ23,Tv10 ಕನ್ನಡ ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಕೆ ಆರ್ ಎಸ್ ಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದ ಈ ಹಿನ್ನಲೆ ಹೊರಹರಿವಿನ ಪ್ರಮಾಣವನ್ನ ಹೆಚ್ಚಿಸಲಾಗಿದೆ.5000 ಕ್ಯೂಸೆಕ್ಸ್ ನಿಂದ…
ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಂಜನಗೂಡು,ಜೂ23,Tv10 ಕನ್ನಡ ಶಿಥಿಲಗೊಂಡ ದೇವಾಲಯದ ಕಟ್ಟಡ,ಗೋಪುರಗಳ ಮೇಲೆ ಬೆಳೆದು ನಿಂತ ಸಸ್ಯಗಳು,ಬಿರುಕು ಬಿಟ್ಟ ಕಟ್ಟಡ,ಭಿನ್ನವಾಗಿರುವ ದೇವರ ಮೂರ್ತಿಗಳು,ಮುರಿದು ಮೂಲೆ ಸೇರಿರುವ ರಥದ ಚಕ್ರಗಳು,ಮಣ್ಣು ಹಿಡಿದ ರಥ ಎಳೆಯವ ಹಗ್ಗಗಳು,ಭಕ್ತರಿಗೆ…

Leave a Reply

Your email address will not be published. Required fields are marked *