ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ

ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್
ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು
ಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಿ ಹನುಮಾನ್ ಚಾಲೀಸ ಪಠಣೆ ಮಾಡಿದರು.
ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಸೈನಿಕರಿಗೆ ಶಕ್ತಿ ತುಂಬಲು ಹನುಮಾನ್ ಚಾಲೀಸ ಪಠಣೆ ಮಾಡಿದರು.ನಂತರ
ಇಡುಗಾಯಿ ಹೊಡೆಯುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಯುದ್ಧದಲ್ಲಿ ದುಷ್ಟ ಶಕ್ತಿ ಸಂಹಾರ ಆಗಲಿ.
ಸೈನಿಕರಿಗೆ ರಾಮನ ಆಶೀರ್ವಾದ ಹನುಮನ ಶಕ್ತಿ ಸಿಗಲಿ ಎಂದು ಜೈಕಾರ ಕೂಗಿದರು.
ಯೋಧರ ಪರ ಜೈಕಾರ ಕೂಗುತ್ತಾ ದೇವಸ್ಥಾನದ ಬಳಿ ಹನುಮಾನ್ ಚಾಲೀಸ ಪಠಿಸಿದರು.
ಪೂಜೆಯಲ್ಲಿ ಸಂಸದ ಯದುವೀರ್, ಮಾಜಿ ಶಾಸಕ ಎಲ್ ನಾಗೇಂದ್ರ ಭಾಗಿಯಾಗಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *