ಚಿರತೆದಾಳಿ…ಎರಡು ಕರುಗಳು ಬಲಿ…ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ…

ಚಿರತೆದಾಳಿ…ಎರಡು ಕರುಗಳು ಬಲಿ…ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ…

  • Crime
  • May 14, 2025
  • No Comment
  • 109

ಮಂಡ್ಯ,ಮೇ13,Tv10 ಕನ್ನಡ

ಮಂಡ್ಯದಲ್ಲಿ ಚಿರತೆಗಳ ಹಾವಳಿ ಮುಂದುವರೆದಿದೆ
ಚಿರತೆ ದಾಳಿಗೆ ಎರಡು ಕರುಗಳು ಬಲಿಯಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.ವಾರದ ಹಿಂದೆ ಕಾಪನಹಳ್ಳಿಯ ಗವಿಮಠದ ಸಮೀಪ ಕಾಣಿಸಿಕೊಂಡಿದ್ದ ಚಿರತೆ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿತ್ತು.
ಸುತ್ತಮುತ್ತ ಗ್ರಾಮಗಳ ಜಾನುವಾರುಗಳ ಮೇಲೆ ದಾಳಿ ಚಿರತೆ ಮಾಡುತ್ತಿದೆ.
ಇದೀಗ ಗವಿಮಠದ ಆವರಣದಲ್ಲಿ ಕಟ್ಟಿದ್ದ ಕರುಗಳ ಮೇಲೆ ಚಿರತೆ ದಾಳಿ ಮಾಡಿದೆ.ದೂರು ನೀಡಿದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಚಿರತೆ ಸೆರೆಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *