ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಕೆ.ಆರ್.ಎಸ್,ಮೇ20,Tv10 ಕನ್ನಡ

ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ ಕಾಲೇಜುಗಳಿಗೆ ರಜೆ ಹಿನ್ನಲೆ ಹಾಗೂ ಸರ್ಕಾರಿ ರಜೆಗಳ ಹಿನ್ನಲೆ ಎರಡೂ ಪಾಲ್ಸ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ನದಿಯಲ್ಲಿ ಈಜಲು ಇಳಿದು ಮೃತಪಡುತ್ತಿರುವ ಪ್ರಕರಣಗಳು ಆಗಾಗ ನಡೆಯುತ್ತಿವರ.ಈ ಹಿನ್ನಲೆ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮ ಗಳ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ತಾಲೂಕಿನ ಎಡಮುರಿ ಹಾಗೂ ಬಲಮುರಿ ಫಾಲ್ಸ್ ಗಳಿಗೆ ಬೇಟಿ ನೀಡಿ ನೀರಿಗಿಳಿ ಆಟವಾಡುತ್ತಾರೆ ಇದರಲ್ಲಿ ಹಲವರು ನೀರಿನ ಸುಳಿ ಗೊತ್ತಿಲ್ಲದೆ ಮುಳುಗಿ ಸತ್ತರೆ ಇನ್ನೂ‌ ಹಲವಾರು ಜನ ಕುಡಿದು ಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿ ನಂತರ ನೀರಿಗಿಳಿದು ಸಾವನಪ್ಪುತ್ತಾರೆ.ಈಗ ಸಾವನಪ್ಪುವ ಜನರಲ್ಲಿ ಎಲ್ಲರೂ ಕೂಡ ಯುವಕರೇ ಆಗಿರುವುದು ದುರಂತವೇ ಸರಿ. ಹಾಗಾಗಿ ಪೊಲೀಸ್ ಇಲಾಖೆ ಇನ್ನಾದರು ಎಚ್ಚೆತ್ತು ಪ್ರವಾಸಿಗರನ್ನು ನೀರಿಗಿಳಿಯುವುದನ್ನು ನಿಷೇದಿಸ ಬೇಕಿದೆ ಎಂಬುದು ಸ್ಥಳೀಯರು ಒತ್ತಾಯಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *