ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಕೆ.ಆರ್.ಎಸ್,ಮೇ20,Tv10 ಕನ್ನಡ

ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ ಕಾಲೇಜುಗಳಿಗೆ ರಜೆ ಹಿನ್ನಲೆ ಹಾಗೂ ಸರ್ಕಾರಿ ರಜೆಗಳ ಹಿನ್ನಲೆ ಎರಡೂ ಪಾಲ್ಸ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ನದಿಯಲ್ಲಿ ಈಜಲು ಇಳಿದು ಮೃತಪಡುತ್ತಿರುವ ಪ್ರಕರಣಗಳು ಆಗಾಗ ನಡೆಯುತ್ತಿವರ.ಈ ಹಿನ್ನಲೆ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮ ಗಳ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ತಾಲೂಕಿನ ಎಡಮುರಿ ಹಾಗೂ ಬಲಮುರಿ ಫಾಲ್ಸ್ ಗಳಿಗೆ ಬೇಟಿ ನೀಡಿ ನೀರಿಗಿಳಿ ಆಟವಾಡುತ್ತಾರೆ ಇದರಲ್ಲಿ ಹಲವರು ನೀರಿನ ಸುಳಿ ಗೊತ್ತಿಲ್ಲದೆ ಮುಳುಗಿ ಸತ್ತರೆ ಇನ್ನೂ‌ ಹಲವಾರು ಜನ ಕುಡಿದು ಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿ ನಂತರ ನೀರಿಗಿಳಿದು ಸಾವನಪ್ಪುತ್ತಾರೆ.ಈಗ ಸಾವನಪ್ಪುವ ಜನರಲ್ಲಿ ಎಲ್ಲರೂ ಕೂಡ ಯುವಕರೇ ಆಗಿರುವುದು ದುರಂತವೇ ಸರಿ. ಹಾಗಾಗಿ ಪೊಲೀಸ್ ಇಲಾಖೆ ಇನ್ನಾದರು ಎಚ್ಚೆತ್ತು ಪ್ರವಾಸಿಗರನ್ನು ನೀರಿಗಿಳಿಯುವುದನ್ನು ನಿಷೇದಿಸ ಬೇಕಿದೆ ಎಂಬುದು ಸ್ಥಳೀಯರು ಒತ್ತಾಯಿಸಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *