ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಕೆ.ಆರ್.ಎಸ್,ಮೇ20,Tv10 ಕನ್ನಡ

ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ ಕಾಲೇಜುಗಳಿಗೆ ರಜೆ ಹಿನ್ನಲೆ ಹಾಗೂ ಸರ್ಕಾರಿ ರಜೆಗಳ ಹಿನ್ನಲೆ ಎರಡೂ ಪಾಲ್ಸ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ನದಿಯಲ್ಲಿ ಈಜಲು ಇಳಿದು ಮೃತಪಡುತ್ತಿರುವ ಪ್ರಕರಣಗಳು ಆಗಾಗ ನಡೆಯುತ್ತಿವರ.ಈ ಹಿನ್ನಲೆ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮ ಗಳ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ತಾಲೂಕಿನ ಎಡಮುರಿ ಹಾಗೂ ಬಲಮುರಿ ಫಾಲ್ಸ್ ಗಳಿಗೆ ಬೇಟಿ ನೀಡಿ ನೀರಿಗಿಳಿ ಆಟವಾಡುತ್ತಾರೆ ಇದರಲ್ಲಿ ಹಲವರು ನೀರಿನ ಸುಳಿ ಗೊತ್ತಿಲ್ಲದೆ ಮುಳುಗಿ ಸತ್ತರೆ ಇನ್ನೂ‌ ಹಲವಾರು ಜನ ಕುಡಿದು ಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿ ನಂತರ ನೀರಿಗಿಳಿದು ಸಾವನಪ್ಪುತ್ತಾರೆ.ಈಗ ಸಾವನಪ್ಪುವ ಜನರಲ್ಲಿ ಎಲ್ಲರೂ ಕೂಡ ಯುವಕರೇ ಆಗಿರುವುದು ದುರಂತವೇ ಸರಿ. ಹಾಗಾಗಿ ಪೊಲೀಸ್ ಇಲಾಖೆ ಇನ್ನಾದರು ಎಚ್ಚೆತ್ತು ಪ್ರವಾಸಿಗರನ್ನು ನೀರಿಗಿಳಿಯುವುದನ್ನು ನಿಷೇದಿಸ ಬೇಕಿದೆ ಎಂಬುದು ಸ್ಥಳೀಯರು ಒತ್ತಾಯಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *