ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಕೆ.ಆರ್.ಎಸ್,ಮೇ20,Tv10 ಕನ್ನಡ

ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ ಕಾಲೇಜುಗಳಿಗೆ ರಜೆ ಹಿನ್ನಲೆ ಹಾಗೂ ಸರ್ಕಾರಿ ರಜೆಗಳ ಹಿನ್ನಲೆ ಎರಡೂ ಪಾಲ್ಸ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ನದಿಯಲ್ಲಿ ಈಜಲು ಇಳಿದು ಮೃತಪಡುತ್ತಿರುವ ಪ್ರಕರಣಗಳು ಆಗಾಗ ನಡೆಯುತ್ತಿವರ.ಈ ಹಿನ್ನಲೆ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮ ಗಳ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ತಾಲೂಕಿನ ಎಡಮುರಿ ಹಾಗೂ ಬಲಮುರಿ ಫಾಲ್ಸ್ ಗಳಿಗೆ ಬೇಟಿ ನೀಡಿ ನೀರಿಗಿಳಿ ಆಟವಾಡುತ್ತಾರೆ ಇದರಲ್ಲಿ ಹಲವರು ನೀರಿನ ಸುಳಿ ಗೊತ್ತಿಲ್ಲದೆ ಮುಳುಗಿ ಸತ್ತರೆ ಇನ್ನೂ‌ ಹಲವಾರು ಜನ ಕುಡಿದು ಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿ ನಂತರ ನೀರಿಗಿಳಿದು ಸಾವನಪ್ಪುತ್ತಾರೆ.ಈಗ ಸಾವನಪ್ಪುವ ಜನರಲ್ಲಿ ಎಲ್ಲರೂ ಕೂಡ ಯುವಕರೇ ಆಗಿರುವುದು ದುರಂತವೇ ಸರಿ. ಹಾಗಾಗಿ ಪೊಲೀಸ್ ಇಲಾಖೆ ಇನ್ನಾದರು ಎಚ್ಚೆತ್ತು ಪ್ರವಾಸಿಗರನ್ನು ನೀರಿಗಿಳಿಯುವುದನ್ನು ನಿಷೇದಿಸ ಬೇಕಿದೆ ಎಂಬುದು ಸ್ಥಳೀಯರು ಒತ್ತಾಯಿಸಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *