ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಕೆ.ಆರ್.ಎಸ್,ಮೇ20,Tv10 ಕನ್ನಡ

ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ ಕಾಲೇಜುಗಳಿಗೆ ರಜೆ ಹಿನ್ನಲೆ ಹಾಗೂ ಸರ್ಕಾರಿ ರಜೆಗಳ ಹಿನ್ನಲೆ ಎರಡೂ ಪಾಲ್ಸ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ನದಿಯಲ್ಲಿ ಈಜಲು ಇಳಿದು ಮೃತಪಡುತ್ತಿರುವ ಪ್ರಕರಣಗಳು ಆಗಾಗ ನಡೆಯುತ್ತಿವರ.ಈ ಹಿನ್ನಲೆ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮ ಗಳ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ತಾಲೂಕಿನ ಎಡಮುರಿ ಹಾಗೂ ಬಲಮುರಿ ಫಾಲ್ಸ್ ಗಳಿಗೆ ಬೇಟಿ ನೀಡಿ ನೀರಿಗಿಳಿ ಆಟವಾಡುತ್ತಾರೆ ಇದರಲ್ಲಿ ಹಲವರು ನೀರಿನ ಸುಳಿ ಗೊತ್ತಿಲ್ಲದೆ ಮುಳುಗಿ ಸತ್ತರೆ ಇನ್ನೂ‌ ಹಲವಾರು ಜನ ಕುಡಿದು ಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿ ನಂತರ ನೀರಿಗಿಳಿದು ಸಾವನಪ್ಪುತ್ತಾರೆ.ಈಗ ಸಾವನಪ್ಪುವ ಜನರಲ್ಲಿ ಎಲ್ಲರೂ ಕೂಡ ಯುವಕರೇ ಆಗಿರುವುದು ದುರಂತವೇ ಸರಿ. ಹಾಗಾಗಿ ಪೊಲೀಸ್ ಇಲಾಖೆ ಇನ್ನಾದರು ಎಚ್ಚೆತ್ತು ಪ್ರವಾಸಿಗರನ್ನು ನೀರಿಗಿಳಿಯುವುದನ್ನು ನಿಷೇದಿಸ ಬೇಕಿದೆ ಎಂಬುದು ಸ್ಥಳೀಯರು ಒತ್ತಾಯಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *