ರಸ್ತೆ ಅಗಲೀಕರಣಕ್ಕೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಸೂಕ್ತ ಕ್ರಮ ಕೈಗೊಳ್ಳುವಂತೆ ಮುಡಾದಿಂದ ಪಾಲಿಕೆಗೆ ಪತ್ರ…

ರಸ್ತೆ ಅಗಲೀಕರಣಕ್ಕೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಸೂಕ್ತ ಕ್ರಮ ಕೈಗೊಳ್ಳುವಂತೆ ಮುಡಾದಿಂದ ಪಾಲಿಕೆಗೆ ಪತ್ರ…

ಮೈಸೂರು,ಮೇ21,Tv10 ಕನ್ನಡ

ಸಿಎ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿರುವುದನ್ನ ಮುಡಾ ವಲಯ ಅಧಿಕಾರಿಗಳು ಪತ್ತೆ ಹಚ್ಚಿದ್ದು ತುರ್ತಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆಗೆ ಪತ್ರ ಬರೆದಿದ್ದಾರೆ.

ಮೈಸೂರು ನಗರ ಕಾಳಿದಾಸ ರಸ್ತೆ ಪಂಚವಟಿ ಸರ್ಕಲ್ ಬಳಿ ಇರುವ ಸಿಎ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಾದ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವುದಾಗಿ ಮುಡಾ ವಲಯ 4 ರ ಅಧಿಕಾರಿಗಳು ಪತ್ತೆ ಹಚ್ಚಿದ್ದು.ಈ ಬಗ್ಗೆ ನಿಯಮಾನುಸಾರ ಪರಿಶೀಲನೆ ನಡೆಸಿ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಆಯುಕ್ತರಿಗೆ ಪತ್ರ ಬರೆದಿದ್ದಾರೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *