ನನ್ನ ಲವರ್ ತಂಟೆಗೆ ಬಂದ್ರೆ ಹುಷಾರ್…ಪ್ರಿಯತಮಳ ಜೊತೆ ಚಾಟ್ ಮಾಡಿದ ಯುವಕನಿಗೆ ಪ್ರಿಯತಮನಿಂದ ಹಲ್ಲೆ…ಇಬ್ಬರ ವಿರುದ್ದ FIR…

ನನ್ನ ಲವರ್ ತಂಟೆಗೆ ಬಂದ್ರೆ ಹುಷಾರ್…ಪ್ರಿಯತಮಳ ಜೊತೆ ಚಾಟ್ ಮಾಡಿದ ಯುವಕನಿಗೆ ಪ್ರಿಯತಮನಿಂದ ಹಲ್ಲೆ…ಇಬ್ಬರ ವಿರುದ್ದ FIR…

  • Crime
  • May 23, 2025
  • No Comment
  • 160

ಮೈಸೂರು,ಮೇ22,Tv10 ಕನ್ನಡ

ಪ್ರಿಯತಮಳ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಯುವಕನ ಮೇಲೆ ಲವರ್ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವೇಣುಗೋಪಾಲ್ (21) ಗಾಯಗೊಂಡ ಯುವಕ.ಲವರ್ ರಾಜು ಹಾಗೂ ಆತನ ಸ್ನೇಹಿತನ ಮೇಲೆ ವೇಣುಗೋಪಾಲ್ ಪ್ರಕರಣ ದಾಖಲಿಸಿದ್ದಾರೆ.

ಜನತಾ ನಗರ ನಿವಾಸಿ ವೇಣುಗೋಪಾಲ್ ರವರು ಪಕ್ಕದ ರಸ್ತೆ ಯುವತಿ ಜೊತೆ ಪರಿಚಯವಿದ್ದ ಕಾರಣ ಆಗಾಗ ಮೊಬೈಲ್ ಮೂಲಕ ಮಾತನಾಡಿ ಚಾಟ್ ಮಾಡಿರುತ್ತಾರೆ.ಇದನ್ನ ಸಹಿಸದ ಲವರ್ ರಾಜು ಹಲ್ಲೆ ನಡೆಸಿದ್ದಾನೆ.ನಿನ್ನನ್ನು ಮಾತನಾಡಬೇಕು ಬಾ ಎಂದು ಕರೆಸಿಕೊಂಡ ರಾಜು ಹಾಗೂ ಸ್ನೇಹಿತ ಬೈಕ್ ನಲ್ಲಿ ವಿಜಯನಗರ ಹೈಟೆನ್ಷನ್ ವೈರ್ ಬಳಿಯ ಪ್ರದೇಶಕ್ಕೆ ಕರೆದೊಯ್ದು ಅವಳು ನನ್ನ ಲವರ್ ಅಂತ ಗೊತ್ತಿದ್ರೂ ಮಾತಾಡ್ತೀಯ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಲಾಂಗ್ ನ ಹಿಂಬದಿಯಿಂದ ಹಲ್ಲೆ ನಡೆಸಿದ್ದಾನೆ.ಇಬ್ಬರಿಂದ ತಪ್ಪಿಸಿಕೊಂಡ ವೇಣುಗೋಪಾಲ್ ಪೊಲೀಸರ ನೆರವಿನಿಂದ ಬಚಾವ್ ಆಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗಾಯಗೊಂಡ ವೇಣುಗೋಪಾಲ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ರಾಜು ಹಾಗೂ ಸ್ನೇಹಿತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *