ಮೈಸೂರು ಅಭಿವೃದ್ದಿ ಪ್ರಾಧಿಕಾರ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕ…

ಮೈಸೂರು,ಮೇ26,Tv10 ಕನ್ನಡ

ಮೈಸೂರು ಅಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕವಾಗಿದ್ದಾರೆ.ಮೈಸೂರು ಅಭಿವೃದ್ದಿ ಪ್ರಾಧಿಕಾರದ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರತವಹಿಸುತ್ತಿರುವ ಕೆ.ಆರ್.ರಕ್ಷಿತ್ ರವರಿಗೆ ಆಯುಕ್ತರಾಗಿ ಹೆಚ್ಚಿನ ಅಧಿಕಾರ ವಹಿಸಲಾಗಿದ್ದು ಎರಡೂ ಹುದ್ದೆಯನ್ನ ಮುಂದಿನ ಆದೇಶದ ವರೆಗೆ ನಿರ್ವಹಿಸುವಂತೆ ಸೂಚಿಸಲಾಗಿದೆ…

Spread the love

Related post

ನಾಳೆಯಿಂದ ಮೂರು ದಿನಗಳ ಕಾಲ ಡಿಸಿಎಂ ಅಲಭ್ಯ..

ನಾಳೆಯಿಂದ ಮೂರು ದಿನಗಳ ಕಾಲ ಡಿಸಿಎಂ ಅಲಭ್ಯ..

ಬೆಂಗಳೂರು,ಜು21,Tv10 ಕನ್ನಡ ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು…
ಎಬಿಜಿಪಿ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ವಿಕ್ರಂ ಅಯ್ಯಂಗಾರ್ ನೇಮಕ…

ಎಬಿಜಿಪಿ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ವಿಕ್ರಂ ಅಯ್ಯಂಗಾರ್ ನೇಮಕ…

ಮೈಸೂರು,ಜು21,Tv10 ಕನ್ನಡ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ನೇಮಕಗೊಂಡಿದ್ದಾರೆ. ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಎಬಿಜಿಪಿ ಜಿಲ್ಲಾ…
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…540 ಗ್ರಾಂ ಗಾಂಜಾ ವಶ…

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…540 ಗ್ರಾಂ ಗಾಂಜಾ ವಶ…

ನಂಜನಗೂಡು,ಜು21,Tv10 ಕನ್ನಡ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಮೊಹಮ್ಮದ್ ಮಸೂದ್ (30) ಬಂಧಿತ ಆರೋಪಿ.ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ…

Leave a Reply

Your email address will not be published. Required fields are marked *