ಸಾಲಬಾಧೆ:ರೈತ ಆತ್ಮಹತ್ಯೆ…

ಸಾಲಬಾಧೆ:ರೈತ ಆತ್ಮಹತ್ಯೆ…

ಮಂಡ್ಯ,ಮೇ28,Tv10 ಕನ್ನಡ

ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮತ್ಯೆಗೆ ಶರಣಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮರಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರೈತ ಮಂಜೇಗೌಡ (45) ಆತ್ಮತ್ಯೆಗೆ ಶರಣಾದವರು.
ಮಂಡ್ಯದ ಕೆ.ಆರ್.ಪೇಟೆ ತಾ. ಸಾಧುಗೋನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.ವಿವಿಧ ಬ್ಯಾಂಕಿನಲ್ಲಿ ಸಾಲ, ಖಾಸಗಿ ವ್ಯಕ್ತಿಗಳಿಂದಲೂ 5 ಲಕ್ಷದವರೆಗೂ ಕೈ ಸಾಲ ಮಾಡಿಕೊಂಡಿದ್ದರು.
ಸಾಲದ ಸುಳಿಯಲ್ಲಿ ಸಿಲುಕಿ ಮನನೊಂದು ನೇಣಿಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು‌ ಮಾಡಿಕೊಂಡಿದ್ದಾರೆ.

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *