ಸಾಲಬಾಧೆ:ರೈತ ಆತ್ಮಹತ್ಯೆ…

ಸಾಲಬಾಧೆ:ರೈತ ಆತ್ಮಹತ್ಯೆ…

ಮಂಡ್ಯ,ಮೇ28,Tv10 ಕನ್ನಡ

ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮತ್ಯೆಗೆ ಶರಣಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮರಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರೈತ ಮಂಜೇಗೌಡ (45) ಆತ್ಮತ್ಯೆಗೆ ಶರಣಾದವರು.
ಮಂಡ್ಯದ ಕೆ.ಆರ್.ಪೇಟೆ ತಾ. ಸಾಧುಗೋನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.ವಿವಿಧ ಬ್ಯಾಂಕಿನಲ್ಲಿ ಸಾಲ, ಖಾಸಗಿ ವ್ಯಕ್ತಿಗಳಿಂದಲೂ 5 ಲಕ್ಷದವರೆಗೂ ಕೈ ಸಾಲ ಮಾಡಿಕೊಂಡಿದ್ದರು.
ಸಾಲದ ಸುಳಿಯಲ್ಲಿ ಸಿಲುಕಿ ಮನನೊಂದು ನೇಣಿಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು‌ ಮಾಡಿಕೊಂಡಿದ್ದಾರೆ.

Spread the love

Related post

ನಾಳೆಯಿಂದ ಮೂರು ದಿನಗಳ ಕಾಲ ಡಿಸಿಎಂ ಅಲಭ್ಯ..

ನಾಳೆಯಿಂದ ಮೂರು ದಿನಗಳ ಕಾಲ ಡಿಸಿಎಂ ಅಲಭ್ಯ..

ಬೆಂಗಳೂರು,ಜು21,Tv10 ಕನ್ನಡ ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು…
ಎಬಿಜಿಪಿ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ವಿಕ್ರಂ ಅಯ್ಯಂಗಾರ್ ನೇಮಕ…

ಎಬಿಜಿಪಿ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ವಿಕ್ರಂ ಅಯ್ಯಂಗಾರ್ ನೇಮಕ…

ಮೈಸೂರು,ಜು21,Tv10 ಕನ್ನಡ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ನೇಮಕಗೊಂಡಿದ್ದಾರೆ. ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಎಬಿಜಿಪಿ ಜಿಲ್ಲಾ…
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…540 ಗ್ರಾಂ ಗಾಂಜಾ ವಶ…

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…540 ಗ್ರಾಂ ಗಾಂಜಾ ವಶ…

ನಂಜನಗೂಡು,ಜು21,Tv10 ಕನ್ನಡ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಮೊಹಮ್ಮದ್ ಮಸೂದ್ (30) ಬಂಧಿತ ಆರೋಪಿ.ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ…

Leave a Reply

Your email address will not be published. Required fields are marked *