ಮರಕ್ಕೆ ಢಿಕ್ಕಿ ಹೊಡೆದ ಕಾರು…ಇಬ್ಬರ ಸಾವು…

ಮರಕ್ಕೆ ಢಿಕ್ಕಿ ಹೊಡೆದ ಕಾರು…ಇಬ್ಬರ ಸಾವು…

  • Mysore
  • May 28, 2025
  • No Comment
  • 209

ಸಾಲಿಗ್ರಾಮ,ಮೇ28,Tv10 ಕನ್ನಡ

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಮರಕ್ಕೆ ಡಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ
ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ನಡೆದಿದೆ.
ಖಲಿಂರೆಹಮಾನ್ (65) ಶೇಖ್ ಅಬ್ದುಲ್ ಖಾದರ್ (45)
ಮೃತರು.ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು.ಕಾರಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಷೇಕ್ ಮುನೀರ್ ಅಹಮದ್‌ಗೆ ಗಾಯವಾಗಿದೆ.
ಬೈಲಾಪುರ ಗ್ರಾಮದ ಬಳಿ ಪೈಪ್ ಹಾಕಲು ತೆಗೆಯಲಾಗಿದ್ದ ಹಳ್ಳ ಮುಚ್ಚಿರಲಿಲ್ಲ ಹೀಗಾಗಿ ಸ್ಥಳದಲ್ಲಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಸಾಲಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *