ಮೈಸೂರು ಮಹಾಸಂಸ್ಥಾನದ 27 ನೇ ಮಹಾರಾಜರಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷಕ್ತರಾಗಿ ಇಂದಿಗೆ 10 ವರ್ಷ…ಶುಭಾಶಯಗಳ ಸುರಿಮಳೆ…

ಮೈಸೂರು ಮಹಾಸಂಸ್ಥಾನದ 27 ನೇ ಮಹಾರಾಜರಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷಕ್ತರಾಗಿ ಇಂದಿಗೆ 10 ವರ್ಷ…ಶುಭಾಶಯಗಳ ಸುರಿಮಳೆ…

ಮೈಸೂರು,ಮೇ29,Tv10 ಕನ್ನಡ

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಯದುಕುಲದ ಅರಸರಾಗಿ ಹಾಗೂ 27 ನೇ ಮಹಾರಾಜರಾಗಿ ಪಟ್ಟಾಭಿಷಿಕ್ತರಾಗಿ ಇಂದಿಗೆ 10 ವರ್ಷ ಪೂರ್ಣಗೊಂಡಿದೆ.28 ಮೇ 2015 ರಂದು ಅರಮನೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಯದುವೀರ್ ರವರಿಗೆ ಪಟ್ಟಾಭಿಷೇಕ ನೆರವೇರಿಸಲಾಗಿತ್ತು.ನಾಡಿನ ಹಾಗೂ ದೇಶವಿದೇಶಗಳಿಂದ ಆಗಮಿಸಿದ್ದ ಗಣ್ಯರು ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.ಇದೀಗ ಹತ್ತು ವರ್ಷ ಪೂರೈಸಿರುವ ಯದುವೀರ್ ರವರಿಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ.
ಈ ಶುಭ ಸಂದರ್ಭದಲ್ಲಿ ಯದುಕುಲದ ಅರಸರಿಗೆ ತಾಯಿ ಚಾಮುಂಡೇಶ್ವರಿ ಸಕಲ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸಲಾಗುತ್ತಿದೆ.

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *