ಮಿನಿಲಾರಿ ಬೈಕ್ ಢಿಕ್ಕಿ…ಇಬ್ಬರು ಬೈಕ್ ಸವಾರರ ಸಾವು…ಅಪಘಾತ ರಭಸಕ್ಕೆ ರುಂಡ ಬೇರ್ಪಡೆ…

ಮಿನಿಲಾರಿ ಬೈಕ್ ಢಿಕ್ಕಿ…ಇಬ್ಬರು ಬೈಕ್ ಸವಾರರ ಸಾವು…ಅಪಘಾತ ರಭಸಕ್ಕೆ ರುಂಡ ಬೇರ್ಪಡೆ…

  • Mysore
  • May 29, 2025
  • No Comment
  • 48

ಪಿರಿಯಾಪಟ್ಟಣ,ಮೇ29,Tv10 ಕನ್ನಡ

ಮಿನಿ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕು ಗೊರೆಹಳ್ಳಿ ಕೆರೆ ಸಮೀಪ ನಡೆದಿದೆ.ಅಪಘಾತದ ರಭಸಕ್ಕೆ ಬೈಕ್ ಸವಾರನ ರುಂಡ ಮುಂಡ ಬೇರ್ಪಡೆಯಾಗಿದೆ.
ಶೇಖರ್ (26) ಶಂಕರ್ (25) ಮೃತ ಬೈಕ್ ಸವಾರರು.
ಪಿರಿಯಾಪಟ್ಟಣ ತಾಲೂಕು ಹಿಟ್ನೆಬಾಗಿಲು ಗ್ರಾಮದ ಯುವಕರು.
ಬೆಟ್ಟದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ… ಬರ್ತ್ ಡೇ ಪಾರ್ಟಿ ಆಚರಣೆ ವೇಳೆ ಕೃತ್ಯ…

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ……

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ… ಬರ್ತ್ ಡೇ ಪಾರ್ಟಿ ಆಚರಣೆ ವೇಳೆ ಕೃತ್ಯ… ನಂಜನಗೂಡು,ಜು18,Tv10 ಕನ್ನಡ ಗೆಳತಿಯ ಫೋನ್ ರಿಸೀವ್ ಮಾಡಿದ…
ಮತ್ತೆ ಶುರುವಾಯ್ತು ಖಾಸಗಿ ಫೈನಾನ್ಸ್ ಗಳ ಹಾವಳಿ…ಮನೆಗೆ ಬೀಗ ಜಡಿಸ ಸಿಬ್ಬಂದಿ…ಮನೆ ಮಾಲೀಕರ ಪರ ನಿಂತ ರೈತ ಮುಖಂಡರು…

ಮತ್ತೆ ಶುರುವಾಯ್ತು ಖಾಸಗಿ ಫೈನಾನ್ಸ್ ಗಳ ಹಾವಳಿ…ಮನೆಗೆ ಬೀಗ ಜಡಿಸ ಸಿಬ್ಬಂದಿ…ಮನೆ…

ನಂಜನಗೂಡು,ಮೇ8,Tv10 ಕನ್ನಡ ಖಾಸಗಿ ಫೈನಾನ್ಸ್ ಗಳಿಗೆ ಸರ್ಕಾರ ಖಡಕ್ ವಾರ್ನಿಂಗ್ ನೀಡಿದ್ದರೂ ಲೆಕ್ಕಿಸದ ಸಿಬ್ಬಂದಿಗಳು ತಮ್ಮ ದರ್ಪ ಮುಂದುವರೆಸಿದ್ದಾರೆ.ನಂಜನಗೂಡಿನಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮತ್ತೆ ಚಾಲ್ತಿಗೆ ಬಂದಿದೆ.ವಾಸದ…
ಮೖಸೂರಿನಲ್ಲಿ ಯುವಕನ ಕೊಲೆ…5 ಮಂದಿಯ ತಂಡದಿಂದ ಕೃತ್ಯ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…

ಮೖಸೂರಿನಲ್ಲಿ ಯುವಕನ ಕೊಲೆ…5 ಮಂದಿಯ ತಂಡದಿಂದ ಕೃತ್ಯ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…

ಮೈಸೂರಿನಲ್ಲಿ ಯುವಕನ ಬರ್ಬರ ಕೊಲೆಯಾಗಿದೆ.ವರುಣ ಗ್ರಾಮದ ಹೊರವಲಯದ ಹೋಟೆಲ್ ಬಳಿ ಕೃತ್ಯ ನಡೆದಿದೆ.ಕಾರ್ತಿಕ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಕಾರ್ತಿಕ್ ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ.ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ…

Leave a Reply

Your email address will not be published. Required fields are marked *