ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಮೈಸೂರು,ಮೇ31,Tv10 ಕನ್ನಡ

ಗಣಪತಿ ಸಚ್ಚಿದಾನಂದ ಶ್ರೀಗಳ 83ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.ಶಾಸಕ ಟಿಎಸ್. ಶ್ರೀವತ್ಸ ರವರು ಶೋಭಾಯಾತ್ರೆಯ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಿದರು.ದತ್ತಸೇನೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಜೂನ್ 1ರಂದು ಬೆಳಗ್ಗೆ 10ಘಂಟೆಗೆ ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವರೆಗೂ ಬೃಹತ್ ಶೋಭಾಯತ್ರೆ ಸಾಗಲಿದೆ.ಶೋಭಾಯಾತ್ರೆಯಲ್ಲಿ ಮಂಗಳವಾದ್ಯ ನಾದಸ್ವರ, ವೇದಬಳಗ, ಭಜನಾಮಂಡಳಿ, ಸ್ವಾಮೀಜಿ ರವರ ಸಾರೋಟು ರಥ ಸಾಗಲಿದ್ದು ಮೈಸೂರಿನ ಸಂಘ ಸಂಸ್ಥೆಗಳು ಭಾಗವಹಿಸುವಂತೆ ಶ್ರೀವತ್ಸ ಮನವಿ ಮಾಡಿದರು.

ಈ ವೇಳೆ ಮುಖಂಡರಾದ ಜೋಗಿ ಮಂಜು, ಜಿ. ರಾಘವೇಂದ್ರ, ದತ್ತಸೇನೆ ಅಧ್ಯಕ್ಷ ಕೆ.ಆರ್ ಸತ್ಯನಾರಾಯಣ, ನಿರೂಪಕ ಅಜಯ್ ಶಾಸ್ತ್ರಿ, ಶ್ರೀಕಾಂತ್ ಕಶ್ಯಪ್, ಹರೀಶ್ ನಾಯ್ಡು, ಶರೀಫ್ ಇನ್ನಿತರರು ಹಾಜರಿದ್ದರು…

Spread the love

Related post

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ…ಸಿಎಂ ಸಿದ್ದರಾಮಯ್ಯಗೆ ಡಿಕೆಶಿ ಸಾಥ್…

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ…ಸಿಎಂ ಸಿದ್ದರಾಮಯ್ಯಗೆ ಡಿಕೆಶಿ ಸಾಥ್…

ಹೆಚ್.ಡಿ.ಕೋಟೆ,ಜು20,Tv10 ಕನ್ನಡ ಹೆಚ್.ಡಿ.ಕೋಟೆ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಿದರು.ಸಂಪ್ರದಾಯದಂತೆ ಭರ್ತಿಯಾದ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.ಸಿಎಂ‌ ಸಿದ್ದರಾಮಯ್ಯ ಗೆ ಡಿಸಿಎಂ ಡಿಕೆ.ಶಿವಕುಮಾರ್,…
ವೈದ್ಯನಿಂದ PWD FDA ಗೆ ಧೋಖಾ…10.50 ಲಕ್ಷ ಕ್ಯಾಶ್,ಚಿನ್ನಾಭರಣ,ಬೆಳ್ಳಿಗೆ ಉಂಡೆನಾಮ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ವೈದ್ಯನಿಂದ PWD FDA ಗೆ ಧೋಖಾ…10.50 ಲಕ್ಷ ಕ್ಯಾಶ್,ಚಿನ್ನಾಭರಣ,ಬೆಳ್ಳಿಗೆ ಉಂಡೆನಾಮ…ನೊಂದ ಮಹಿಳೆಯಿಂದ…

ಮೈಸೂರು,ಜು20,Tv10 ಕನ್ನಡ ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ…
ಕೆಆರ್ ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ವಿಧ್ಯಾರ್ಥಿಗಳ ಸಾವು…

ಕೆಆರ್ ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ವಿಧ್ಯಾರ್ಥಿಗಳ ಸಾವು…

ಮೈಸೂರು,ಜು20,Tv10 ಕನ್ನಡ ಮೈಸೂರು ತಾಲೂಕು ಇಲವಾಲದ ಮೀನಾಕ್ಷಿಪುರ ಗ್ರಾಮದ ಕೆ.ಆರ್.ಎಸ್. ಹಿನ್ನೀರಿನ ನಲ್ಲಿ ಈಜಲು ಹೋದ ಮೂವರು ವಿಧ್ಯಾರ್ಥಿಗಳು ಮೃತಪಟ್ಟಿದ್ದಾರೆ.ಡ್ಯ ಜಿಲ್ಲೆ ನಾಗಮಂಗಲದ ಏಮ್ಸ್ ಬಿ ಎಸ್ ಸಿ…

Leave a Reply

Your email address will not be published. Required fields are marked *