ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಮೈಸೂರು,ಮೇ31,Tv10 ಕನ್ನಡ

ಗಣಪತಿ ಸಚ್ಚಿದಾನಂದ ಶ್ರೀಗಳ 83ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.ಶಾಸಕ ಟಿಎಸ್. ಶ್ರೀವತ್ಸ ರವರು ಶೋಭಾಯಾತ್ರೆಯ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಿದರು.ದತ್ತಸೇನೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಜೂನ್ 1ರಂದು ಬೆಳಗ್ಗೆ 10ಘಂಟೆಗೆ ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವರೆಗೂ ಬೃಹತ್ ಶೋಭಾಯತ್ರೆ ಸಾಗಲಿದೆ.ಶೋಭಾಯಾತ್ರೆಯಲ್ಲಿ ಮಂಗಳವಾದ್ಯ ನಾದಸ್ವರ, ವೇದಬಳಗ, ಭಜನಾಮಂಡಳಿ, ಸ್ವಾಮೀಜಿ ರವರ ಸಾರೋಟು ರಥ ಸಾಗಲಿದ್ದು ಮೈಸೂರಿನ ಸಂಘ ಸಂಸ್ಥೆಗಳು ಭಾಗವಹಿಸುವಂತೆ ಶ್ರೀವತ್ಸ ಮನವಿ ಮಾಡಿದರು.

ಈ ವೇಳೆ ಮುಖಂಡರಾದ ಜೋಗಿ ಮಂಜು, ಜಿ. ರಾಘವೇಂದ್ರ, ದತ್ತಸೇನೆ ಅಧ್ಯಕ್ಷ ಕೆ.ಆರ್ ಸತ್ಯನಾರಾಯಣ, ನಿರೂಪಕ ಅಜಯ್ ಶಾಸ್ತ್ರಿ, ಶ್ರೀಕಾಂತ್ ಕಶ್ಯಪ್, ಹರೀಶ್ ನಾಯ್ಡು, ಶರೀಫ್ ಇನ್ನಿತರರು ಹಾಜರಿದ್ದರು…

Spread the love

Related post

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ…

ಮೈಸೂರು,ಫೆ4,Tv10 ಕನ್ನಡ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು…
ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…

Leave a Reply

Your email address will not be published. Required fields are marked *