ಜೆಕೆ ಟೈರ್ಸ್ ಕಾರ್ಮಿಕನ ಕಾಲು ಬೆರಳು ಕಟ್…ಕೆಲಸದ ವೇಳೆ ಘಟನೆ…ಮೂವರ ವಿರುದ್ದ ಪ್ರಕರಣ ದಾಖಲು…

ಜೆಕೆ ಟೈರ್ಸ್ ಕಾರ್ಮಿಕನ ಕಾಲು ಬೆರಳು ಕಟ್…ಕೆಲಸದ ವೇಳೆ ಘಟನೆ…ಮೂವರ ವಿರುದ್ದ ಪ್ರಕರಣ ದಾಖಲು…

  • Crime
  • June 10, 2025
  • No Comment
  • 190

ಮೈಸೂರು,ಜೂ10,Tv10 ಕನ್ನಡ

ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕನ ಕಾಲಿನ ಮೂರು ಬೆರಳು ಕಟ್ ಆದ ಘಟನೆ ಮೈಸೂರಿನ ಜೆಕೆ ಫ್ಯಾಕ್ಟರಿಯಲ್ಲಿ ನಡೆದಿದೆ.ಫ್ಯಾಕ್ಟರಿಯ ವಿಭಾಗದ ಮೂವರು ಮುಖ್ಯಸ್ಥರ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೂಕ್ತ ತರಬೇತಿ ನೀಡದೆ ಅನುಭವ ಇಲ್ಲದ ವಿಭಾಗದಲ್ಲಿ ಬಲವಂತವಾಗಿ ಕೆಲಸ ಮಾಡಿಸಿರುವುದಾಗಿ ಆರೋಪಿಸಿ ಗಾಯಗೊಂಡ ಕಾರ್ಮಿಕನ ಪತ್ನಿ ಮೂವರು ಮುಖ್ಯಸ್ಥರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಸೂಪರ್ ವೈಸರ್ ನಾಗರಾಜು,ಮ್ಯಾನೇಜರ್ ಆನಂದ್ ಹಾಗೂ ಪ್ರೊಡಕ್ಷನ್ ಇನ್ಚಾರ್ಜ್ ರಾಜೀವ್ ಕುಮಾರ್ ವಿರುದ್ದ ಪ್ರಕರಣ ದಾಖಲಾಗಿದೆ.25 ವರ್ಷಗಳಿಂದ ಕೆಲಸ ಮಾಡುತ್ತಿರುವ ಜಯೇಶ್ ಎಂಬುವರು ಗಾಯಗೊಂಡವರು.

ರಾತ್ರಿಪಾಳಿಯಲ್ಲಿ 10TK ದೋಷಪೂರಿತ ಮೆಷಿನ್ ನಲ್ಲಿ ಕೆಲಸ ಮಾಡುವಾಗಿ ಎಡಗಾಲಿನ ಮೂರು ಬೆರಳುಗಳು ಕಟ್ ಆಗಿದೆ.25 ವರ್ಷದಿಂದ ಕೆಲಸ ಮಾಡುತ್ತಿದ್ದ ಜಯೇಶ್ ರವರನ್ನ ಕಾರಣ ನೀಡದೆ ಕೆಲಸದಿಂದ ತೆಗೆದುಹಾಕಿದ್ದರು.ಈ ಬಗ್ಗೆ ಪ್ರಶ್ನಿಸಿ ಜಯೇಶ್ ಕಾರ್ಮಿಕ ನ್ಯಾಯಾಲಯ ಮೆಟ್ಟಲೇರಿದ್ದರು.ಜಯೇಶ್ ರವರನ್ನ ಪುನರ್ ನೇಮಕ ಮಾಡಿಕೊಳ್ಳುವಂತೆ ಕಾರ್ಮಿಕ ನ್ಯಾಯಾಲಯ ಆದೇಶಿಸಿತ್ತು.ನ್ಯಾಯಾಲಯದ ಆದೇಶದಂತೆ ನೇಮಕ ಮಾಡಿಕೊಂಡ ಫ್ಯಾಕ್ಟರಿ ಈ ಹಿಂದೆ ಕೆಲಸ ಮಾಡುತ್ತಿದ್ದ ವಿಭಾಗದಲ್ಲಿ ಅವಕಾಶ ನೀಡದೆ ಮತ್ತೊಂದು ವಿಭಾಗದಲ್ಲಿ ನೇಮಕ ಮಾಡಿತ್ತು.ಆ ವಿಭಾಗದಲ್ಲಿ ಕೆಲಸ ಮಾಡಲು ಸೂಕ್ತ ತರಬೇತಿ ನೀಡದೆ ಬಲವಂತವಾಗಿ ಕೆಲಸ ಮಾಡುವಂತೆ ಮೂವರು ಒತ್ತಾಯ ಮಾಡಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡಿದ್ದರೆಂದು ಜಯೇಶ್ ರವರ ಪತ್ನಿ ಜ್ಯೋತಿ ಆರೋಪಿಸಿದ್ದಾರೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *