ಕಾವೇರಿ ಆರತಿ,ಅಮ್ಯೂಸ್ ಮೆಂಟ್ ಪಾರ್ಕ್ ಗೆ ವಿರೋಧ…ರೈತರ ಪ್ರತಿಭಟನೆ…

ಕಾವೇರಿ ಆರತಿ,ಅಮ್ಯೂಸ್ ಮೆಂಟ್ ಪಾರ್ಕ್ ಗೆ ವಿರೋಧ…ರೈತರ ಪ್ರತಿಭಟನೆ…

ಮಂಡ್ಯ,ಜೂ12,Tv10 ಕನ್ನಡ

ಕೆಆರ್ ಎಸ್ ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆದಿದೆ.
ಕೆಆರ್ ಎಸ್ ಬೃಂದಾವನದ ಬಳಿ ಪ್ರತಿಭಟನೆ ನಡೆಸಿದ್ದಾರೆ.
ವಿರೋಧದ ನಡುವೆಯೂ ಕಾವೇರಿ ಆರತಿಗೆ ಸರ್ಕಾರ ಸಿದ್ದತೆ ನಡೆಸುತ್ತಿರದೆ.
ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಆರತಿಗೆ ಸಿದ್ದತೆ ಮಾಡಲಾಗುತ್ತಿದೆ.
ಸರ್ಕಾರದ ನಡೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಕಾವೇರಿ ಆರತಿ ಯೋಜನೆ ಕೈಬಿಡಬೇಕು.
ಈ ಯೋಜನೆಯಿಂದ ಐತಿಹಾಸಿಕ ಕೆಆರ್ ಎಸ್ ಡ್ಯಾಂಗೆ ಮಾರಕ ಎಂದು ಆರೋಪಿಸಿದ್ದಾರೆ.
ಶಾಸಕ ಗಣಿಗ ರವಿಕುಮಾರ್ ವಿರುದ್ದ ಪ್ರತಿಭಟನಾಕಾರರ ಸಿಡಿದೆದ್ದಿದ್ದಾರೆ.
ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ಮಾಡೇ ಮಾಡ್ತೀವಿ ಎಂದು ಸವಾಲ್ ಹಾಕಿರುವ
ಗಣಿಗ ರವಿಕುಮಾರ್ ಗೆ ಕಿವಿಮಾತು ಹೇಳಿದ್ದಾರೆ. ನೀವು ಹೇಳ್ತಿರೋದು ಸರಿಯಲ್ಲ.ರೈತರು ಎದ್ದರೇ ನಿಮಗೆ ಮಂಗಳಾರತಿ ಆಗುತ್ತೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಇದೇ ವೇಳೆ ಡಿಕೆಶಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಲ್ತುಳಿತ ಪ್ರಕರಣಕ್ಕೆ ಸಿಎಂ,‌ಡಿಸಿಎಂ ಕಾರಣ.
ಸಹೋದರ ಸೋತಿದ್ರಿಂದ ಡಿಕೆಶಿಗೆ ಹುಚ್ಚು ಬಂದಿದೆ.
30 ವರ್ಷ ರಜೆಯನ್ನೆ ಹಾಕದ ಐಪಿಎಸ್ ಅಧಿಕಾರಿ ದಯಾನಂದ್ ರನ್ನ ಸಸ್ಪೆಂಡ್ ಮಾಡ್ತೀರಾ?.
ನಿಮ್ಮ ವಂಶಗಳೆಲ್ಲ ನಿರ್ನಾಮವಾಗುತ್ತೆ ಎಂದು ರಾಜಕಾರಣಿಗಳ ವಿರುದ್ದ ಸಾಹಿತಿ ಹರಿಹರ ಪ್ರಿಯ ವಾಗ್ದಾಳಿ ನಡೆಸಿದರು…

Spread the love

Related post

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ… ವಿರಾಜಪೇಟೆ,ಜೂ13,Tv10 ಕನ್ನಡ ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಗಜರಾಜ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಮೂಡಿಸಿದ ಘಟನೆ ಕೊಡಗು…
ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಇ ಆಫೀಸ್ ಕಚೇರಿ ಆರಂಭಕ್ಕೆ ಕ್ಷಣಗಣನೆ…ಸಿಬ್ಬಂದಿಗಳಿಗೆ ತರಬೇತಿ…

ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಇ ಆಫೀಸ್ ಕಚೇರಿ ಆರಂಭಕ್ಕೆ ಕ್ಷಣಗಣನೆ…ಸಿಬ್ಬಂದಿಗಳಿಗೆ ತರಬೇತಿ…

ಮೈಸೂರು,ಜೂ11,Tv10 ಕನ್ನಡ ಸರ್ಕಾರದ ಆದೇಶದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇ ಆಫೀಸ್ ವ್ಯವಸ್ಥೆ ಅನುಷ್ಠಾನಗೊಳಿಸುವುದು ಕಡ್ಡಾಯವಾಗಿದೆ.2021 ರಲ್ಲೇ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಅನುಷ್ಠಾನಗೊಳಿಸಲು ಮೈಸೂರು ಅಭಿವೃದ್ದಿ ಪ್ರಾಧಿಕಾರ…
ಜೆಕೆ ಟೈರ್ಸ್ ಕಾರ್ಮಿಕನ ಕಾಲು ಬೆರಳು ಕಟ್…ಕೆಲಸದ ವೇಳೆ ಘಟನೆ…ಮೂವರ ವಿರುದ್ದ ಪ್ರಕರಣ ದಾಖಲು…

ಜೆಕೆ ಟೈರ್ಸ್ ಕಾರ್ಮಿಕನ ಕಾಲು ಬೆರಳು ಕಟ್…ಕೆಲಸದ ವೇಳೆ ಘಟನೆ…ಮೂವರ ವಿರುದ್ದ…

ಮೈಸೂರು,ಜೂ10,Tv10 ಕನ್ನಡ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕನ ಕಾಲಿನ ಮೂರು ಬೆರಳು ಕಟ್ ಆದ ಘಟನೆ ಮೈಸೂರಿನ ಜೆಕೆ ಫ್ಯಾಕ್ಟರಿಯಲ್ಲಿ ನಡೆದಿದೆ.ಫ್ಯಾಕ್ಟರಿಯ ವಿಭಾಗದ ಮೂವರು ಮುಖ್ಯಸ್ಥರ ವಿರುದ್ದ ಮೇಟಗಳ್ಳಿ…

Leave a Reply

Your email address will not be published. Required fields are marked *