ಲೋಕಾಯುಕ್ತ ಬಲೆಗೆ ಚೆಸ್ಕಾಂ ಎಇಇ…3 ಲಕ್ಷ ಲಂಚ ಸ್ವೀಕರಿಸುವಾಗ ಲಾಕ್…

ಲೋಕಾಯುಕ್ತ ಬಲೆಗೆ ಚೆಸ್ಕಾಂ ಎಇಇ…3 ಲಕ್ಷ ಲಂಚ ಸ್ವೀಕರಿಸುವಾಗ ಲಾಕ್…

  • Crime
  • June 18, 2025
  • No Comment
  • 349

ಮೈಸೂರು,ಜೂ18,Tv10 ಕನ್ನಡ

ಅನಧಿಕೃತ ಸಂಪರ್ಕದ ಪೆನಾಲ್ಟಿ ಕಡಿಮೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ಚೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚೆಸ್ಕಾಂ ವಿಜಿಲೆನ್ಸ್ ಅಧಿಕಾರಿ ದೀಪಕ್ ಲೋಕಾ ಬಲೆಗೆ ಬಿದ್ದವರು.3 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಎಸ್ಪಿ ಟಿಜೆ ಉದೇಶ್ ರವರ ಮಾರ್ಗದರ್ಶನದಲ್ಲಿ
ಡಿ ವೈಎಸ್‌ಪಿ ಮ್ಯಾಥ್ಯು ಥಾಮಸ್,ಇನ್ಸಪೆಕ್ಟರ್ ರವಿಕುಮಾರ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಹಿಡಿದಿದ್ದಾರೆ.
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಲಂಚ ಸ್ವೀಕರಿಸುವಾಗ ದೀಪಕ್ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನಗದನ್ನ ವಶಕ್ಕೆ ಪಡೆದಿದ್ದಾರೆ…

Spread the love

Related post

ಜ್ಞಾನಸರೋವರ ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಬೆದರಿಕೆ…

ಜ್ಞಾನಸರೋವರ ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಬೆದರಿಕೆ…

ಮೈಸೂರು,ಜೂ18,Tv10 ಕನ್ನಡ ಮೈಸೂರಿನ ಭೂಗತಗಳ್ಳಿ ಗ್ರಾಮದಲ್ಲಿರುವ ಜ್ಞಾನಸರೋವರ ಇಂಟರ್ ನ್ಯಾಷನಲ್ ವಸತಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.ಇ ಮೇಲ್ ಮೂಲಕ ಬೆದರಿಕೆ ಸಂದೇಶ ಕಳಹಿಸಲಾಗಿದೆ.2023 ರಲ್ಲಿ ಹೈದರಾಬಾದ್‌ನಲ್ಲಿ ನಡೆದ…
ಜಮೀನಿನ ಬೆಳೆಗಳ ಜೊತೆ ಗಾಂಜಾ ಬೆಳೆದ ಭೂಪ…17 ಕೆಜಿ ಗಾಂಜಾ ಗಿಡಗಳು ವಶ…

ಜಮೀನಿನ ಬೆಳೆಗಳ ಜೊತೆ ಗಾಂಜಾ ಬೆಳೆದ ಭೂಪ…17 ಕೆಜಿ ಗಾಂಜಾ ಗಿಡಗಳು…

ಮಂಡ್ಯ,ಜೂ17,Tv10 ಕನ್ನಡ ಜಮೀನಿನ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.ಲಕ್ಷಾಂತರ ಮೌಲ್ಯದ ಗಾಂಜಾ ಗಿಡಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾಶಿಮುರಕನಹಳ್ಳಿ ಗ್ರಾಮದಲ್ಲಿ ಪ್ರಕರಣ…
ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ… ವಿರಾಜಪೇಟೆ,ಜೂ13,Tv10 ಕನ್ನಡ ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಗಜರಾಜ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಮೂಡಿಸಿದ ಘಟನೆ ಕೊಡಗು…

Leave a Reply

Your email address will not be published. Required fields are marked *