KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

ಮೈಸೂರು,ಜೂ18,Tv10 ಕನ್ನಡ

ಕಾಳಿದಾಸ ರಸ್ತೆಯಲ್ಲಿರುವ KSIC ಸಂಸ್ಥೆಗೆ 18.75 ಲಕ್ಷ ಹಣ ದುರುಪಯೋಗ ಮಾಡಿದ ಆರೋಪದ ಮೇಲೆ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಕೆ.ಎಸ್.ಐ.ಸಿ ಕಾರ್ಖಾನೆ ವ್ಯವಸ್ಥಾಪಕರಾದ ಸಿದ್ದಲಿಂಗ ಪ್ರಸಾದ್ ರವರು ಶಾಖೆಯ ಉಸ್ತುವಾರಿ ಯಶವಂತ್ ಕುಮಾರ್,ಸೇಲ್ಸ್ ಮನ್ ಗಳಾದ ರೇವಂತ್ ಕುಮಾರ್,ಪ್ರತಿಮಾ,ಶೋಭಾ,ಅಮ್ಜದ್ ಅಹಮದ್,ಮಹಮದ್ ಅಮೀರ್ ಹಾಗೂ ಅನು ಎಂಬುವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.02-09-2024 ರಿಂದ 31-05-2025 ರ ಅವಧಿಯಲ್ಲಿ ಒಟ್ಟು 18,75,100/- ಹಣ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಸರ್ಕಾರಿ ನೌಕರ ಗ್ರಾಹಕರಿಗೆ ಸಾಲ ನೀಡಲಾಗಿದ್ದು ನಕಲಿ ರಸೀತಿಗಳನ್ನ ಸೃಷ್ಟಿಸಿ ಸಂಸ್ಥೆಗೆ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *