KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

ಮೈಸೂರು,ಜೂ18,Tv10 ಕನ್ನಡ

ಕಾಳಿದಾಸ ರಸ್ತೆಯಲ್ಲಿರುವ KSIC ಸಂಸ್ಥೆಗೆ 18.75 ಲಕ್ಷ ಹಣ ದುರುಪಯೋಗ ಮಾಡಿದ ಆರೋಪದ ಮೇಲೆ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಕೆ.ಎಸ್.ಐ.ಸಿ ಕಾರ್ಖಾನೆ ವ್ಯವಸ್ಥಾಪಕರಾದ ಸಿದ್ದಲಿಂಗ ಪ್ರಸಾದ್ ರವರು ಶಾಖೆಯ ಉಸ್ತುವಾರಿ ಯಶವಂತ್ ಕುಮಾರ್,ಸೇಲ್ಸ್ ಮನ್ ಗಳಾದ ರೇವಂತ್ ಕುಮಾರ್,ಪ್ರತಿಮಾ,ಶೋಭಾ,ಅಮ್ಜದ್ ಅಹಮದ್,ಮಹಮದ್ ಅಮೀರ್ ಹಾಗೂ ಅನು ಎಂಬುವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.02-09-2024 ರಿಂದ 31-05-2025 ರ ಅವಧಿಯಲ್ಲಿ ಒಟ್ಟು 18,75,100/- ಹಣ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಸರ್ಕಾರಿ ನೌಕರ ಗ್ರಾಹಕರಿಗೆ ಸಾಲ ನೀಡಲಾಗಿದ್ದು ನಕಲಿ ರಸೀತಿಗಳನ್ನ ಸೃಷ್ಟಿಸಿ ಸಂಸ್ಥೆಗೆ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

Leave a Reply

Your email address will not be published. Required fields are marked *