ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮೈಸೂರು,ಜೂ22,Tv10 ಕನ್ನಡ

ಮೈಸೂರಿನ ಮೇಟಗಳ್ಳಿಯ ಜನಕ್ಕೆ ವಿನೂತನ ಸಮಸ್ಯೆಯೊಂದು ಎದುರಾಗಿದೆ.ಮಹಾಲಿಂಗೇಶ್ವರ ದೇವಾಲಯಕ್ಕೆ ಸೇರಿದ ಬಸವನಿಂದ ಇದೀಗ ರಕ್ಷಣೆ ಬೇಕಿದೆ.ಅಲ್ಲದೆ ಬಸವನಿಗೆ ಸೂಕ್ತ ವೈದ್ಯೋಪಚಾರವೂ ಬೇಕಿದೆ.

ಹೌದು…ಗ್ರಾಮದ ಬಸವನಿಗೆ ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿದೆ.ಹೀಗಾಗಿ ಬಸವ ಸಹ ಹುಚ್ಚುನಾಯಿಯಂತೆ ವರ್ತಿಸುತ್ತಾ ಬೊಗಳುತ್ತಾ ಸಾರ್ವಜನಿಕರಿಗೆ ಭೀತಿ ಸೃಷ್ಟಿಸಿದೆ.ಬಸವನ ಹುಚ್ಚು ವರ್ತನೆ ಹೆಚ್ಚಾದ ಹಿನ್ನಲೆ ಸ್ಥಳೀಯರು ಅಪಾಯವನ್ನ ಲೆಕ್ಕಿಸದೆ ಹಿಡಿದು ಕಟ್ಟಿಹಾಕಿದ್ದಾರೆ.ಹುಚ್ಚಾಗಿ ವರ್ತಿಸುತ್ತಿರುವ ಬಸವನ ಆರೈಕೆಗಾಗಿ ಪಶು ವೈದ್ಯರ ನೆರವಿಗಾಗಿ ಹುಡುಕುತ್ತಿದ್ದಾರೆ.ಹುಚ್ಚುನಾಯಿಯಿಂದ ಕಡಿಸಿಕೊಂಡು ನಾಯಿಯಂತೆ ವರ್ತಿಸುತ್ತಿರುವ ಬಸವನಿಗೆ ಸೂಕ್ತ ಚಿಕಿತ್ಸೆ ಬೇಕಿದೆ.ಕೂಡಲೇ ಸಂಭಂಧಪಟ್ಟ ಇಲಾಖೆ ಇತ್ತ ಗಮನ ಹರಿಸಬೇಕಿದೆ.ಬಸವನಿಗೆ ಚಿಕಿತ್ಸೆ ನೀಡಿ ಸಹಜ ಸ್ಥಿತಿಗೆ ತರಲು ನೆರವಾಗಬೇಕಿದೆ…

ಸಂಪರ್ಕಿಸಬೇಕಾದ ವ್ಯಕ್ತಿಗಳು

ಕಾಂತ
9741137777

ಸಂತೋಷ್ 990022259

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *