ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮೈಸೂರು,ಜೂ22,Tv10 ಕನ್ನಡ

ಮೈಸೂರಿನ ಮೇಟಗಳ್ಳಿಯ ಜನಕ್ಕೆ ವಿನೂತನ ಸಮಸ್ಯೆಯೊಂದು ಎದುರಾಗಿದೆ.ಮಹಾಲಿಂಗೇಶ್ವರ ದೇವಾಲಯಕ್ಕೆ ಸೇರಿದ ಬಸವನಿಂದ ಇದೀಗ ರಕ್ಷಣೆ ಬೇಕಿದೆ.ಅಲ್ಲದೆ ಬಸವನಿಗೆ ಸೂಕ್ತ ವೈದ್ಯೋಪಚಾರವೂ ಬೇಕಿದೆ.

ಹೌದು…ಗ್ರಾಮದ ಬಸವನಿಗೆ ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿದೆ.ಹೀಗಾಗಿ ಬಸವ ಸಹ ಹುಚ್ಚುನಾಯಿಯಂತೆ ವರ್ತಿಸುತ್ತಾ ಬೊಗಳುತ್ತಾ ಸಾರ್ವಜನಿಕರಿಗೆ ಭೀತಿ ಸೃಷ್ಟಿಸಿದೆ.ಬಸವನ ಹುಚ್ಚು ವರ್ತನೆ ಹೆಚ್ಚಾದ ಹಿನ್ನಲೆ ಸ್ಥಳೀಯರು ಅಪಾಯವನ್ನ ಲೆಕ್ಕಿಸದೆ ಹಿಡಿದು ಕಟ್ಟಿಹಾಕಿದ್ದಾರೆ.ಹುಚ್ಚಾಗಿ ವರ್ತಿಸುತ್ತಿರುವ ಬಸವನ ಆರೈಕೆಗಾಗಿ ಪಶು ವೈದ್ಯರ ನೆರವಿಗಾಗಿ ಹುಡುಕುತ್ತಿದ್ದಾರೆ.ಹುಚ್ಚುನಾಯಿಯಿಂದ ಕಡಿಸಿಕೊಂಡು ನಾಯಿಯಂತೆ ವರ್ತಿಸುತ್ತಿರುವ ಬಸವನಿಗೆ ಸೂಕ್ತ ಚಿಕಿತ್ಸೆ ಬೇಕಿದೆ.ಕೂಡಲೇ ಸಂಭಂಧಪಟ್ಟ ಇಲಾಖೆ ಇತ್ತ ಗಮನ ಹರಿಸಬೇಕಿದೆ.ಬಸವನಿಗೆ ಚಿಕಿತ್ಸೆ ನೀಡಿ ಸಹಜ ಸ್ಥಿತಿಗೆ ತರಲು ನೆರವಾಗಬೇಕಿದೆ…

ಸಂಪರ್ಕಿಸಬೇಕಾದ ವ್ಯಕ್ತಿಗಳು

ಕಾಂತ
9741137777

ಸಂತೋಷ್ 990022259

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *