ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮೈಸೂರು,ಜೂ22,Tv10 ಕನ್ನಡ

ಮೈಸೂರಿನ ಮೇಟಗಳ್ಳಿಯ ಜನಕ್ಕೆ ವಿನೂತನ ಸಮಸ್ಯೆಯೊಂದು ಎದುರಾಗಿದೆ.ಮಹಾಲಿಂಗೇಶ್ವರ ದೇವಾಲಯಕ್ಕೆ ಸೇರಿದ ಬಸವನಿಂದ ಇದೀಗ ರಕ್ಷಣೆ ಬೇಕಿದೆ.ಅಲ್ಲದೆ ಬಸವನಿಗೆ ಸೂಕ್ತ ವೈದ್ಯೋಪಚಾರವೂ ಬೇಕಿದೆ.

ಹೌದು…ಗ್ರಾಮದ ಬಸವನಿಗೆ ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿದೆ.ಹೀಗಾಗಿ ಬಸವ ಸಹ ಹುಚ್ಚುನಾಯಿಯಂತೆ ವರ್ತಿಸುತ್ತಾ ಬೊಗಳುತ್ತಾ ಸಾರ್ವಜನಿಕರಿಗೆ ಭೀತಿ ಸೃಷ್ಟಿಸಿದೆ.ಬಸವನ ಹುಚ್ಚು ವರ್ತನೆ ಹೆಚ್ಚಾದ ಹಿನ್ನಲೆ ಸ್ಥಳೀಯರು ಅಪಾಯವನ್ನ ಲೆಕ್ಕಿಸದೆ ಹಿಡಿದು ಕಟ್ಟಿಹಾಕಿದ್ದಾರೆ.ಹುಚ್ಚಾಗಿ ವರ್ತಿಸುತ್ತಿರುವ ಬಸವನ ಆರೈಕೆಗಾಗಿ ಪಶು ವೈದ್ಯರ ನೆರವಿಗಾಗಿ ಹುಡುಕುತ್ತಿದ್ದಾರೆ.ಹುಚ್ಚುನಾಯಿಯಿಂದ ಕಡಿಸಿಕೊಂಡು ನಾಯಿಯಂತೆ ವರ್ತಿಸುತ್ತಿರುವ ಬಸವನಿಗೆ ಸೂಕ್ತ ಚಿಕಿತ್ಸೆ ಬೇಕಿದೆ.ಕೂಡಲೇ ಸಂಭಂಧಪಟ್ಟ ಇಲಾಖೆ ಇತ್ತ ಗಮನ ಹರಿಸಬೇಕಿದೆ.ಬಸವನಿಗೆ ಚಿಕಿತ್ಸೆ ನೀಡಿ ಸಹಜ ಸ್ಥಿತಿಗೆ ತರಲು ನೆರವಾಗಬೇಕಿದೆ…

ಸಂಪರ್ಕಿಸಬೇಕಾದ ವ್ಯಕ್ತಿಗಳು

ಕಾಂತ
9741137777

ಸಂತೋಷ್ 990022259

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *