ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮೈಸೂರು,ಜೂ22,Tv10 ಕನ್ನಡ

ಮೈಸೂರಿನ ಮೇಟಗಳ್ಳಿಯ ಜನಕ್ಕೆ ವಿನೂತನ ಸಮಸ್ಯೆಯೊಂದು ಎದುರಾಗಿದೆ.ಮಹಾಲಿಂಗೇಶ್ವರ ದೇವಾಲಯಕ್ಕೆ ಸೇರಿದ ಬಸವನಿಂದ ಇದೀಗ ರಕ್ಷಣೆ ಬೇಕಿದೆ.ಅಲ್ಲದೆ ಬಸವನಿಗೆ ಸೂಕ್ತ ವೈದ್ಯೋಪಚಾರವೂ ಬೇಕಿದೆ.

ಹೌದು…ಗ್ರಾಮದ ಬಸವನಿಗೆ ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿದೆ.ಹೀಗಾಗಿ ಬಸವ ಸಹ ಹುಚ್ಚುನಾಯಿಯಂತೆ ವರ್ತಿಸುತ್ತಾ ಬೊಗಳುತ್ತಾ ಸಾರ್ವಜನಿಕರಿಗೆ ಭೀತಿ ಸೃಷ್ಟಿಸಿದೆ.ಬಸವನ ಹುಚ್ಚು ವರ್ತನೆ ಹೆಚ್ಚಾದ ಹಿನ್ನಲೆ ಸ್ಥಳೀಯರು ಅಪಾಯವನ್ನ ಲೆಕ್ಕಿಸದೆ ಹಿಡಿದು ಕಟ್ಟಿಹಾಕಿದ್ದಾರೆ.ಹುಚ್ಚಾಗಿ ವರ್ತಿಸುತ್ತಿರುವ ಬಸವನ ಆರೈಕೆಗಾಗಿ ಪಶು ವೈದ್ಯರ ನೆರವಿಗಾಗಿ ಹುಡುಕುತ್ತಿದ್ದಾರೆ.ಹುಚ್ಚುನಾಯಿಯಿಂದ ಕಡಿಸಿಕೊಂಡು ನಾಯಿಯಂತೆ ವರ್ತಿಸುತ್ತಿರುವ ಬಸವನಿಗೆ ಸೂಕ್ತ ಚಿಕಿತ್ಸೆ ಬೇಕಿದೆ.ಕೂಡಲೇ ಸಂಭಂಧಪಟ್ಟ ಇಲಾಖೆ ಇತ್ತ ಗಮನ ಹರಿಸಬೇಕಿದೆ.ಬಸವನಿಗೆ ಚಿಕಿತ್ಸೆ ನೀಡಿ ಸಹಜ ಸ್ಥಿತಿಗೆ ತರಲು ನೆರವಾಗಬೇಕಿದೆ…

ಸಂಪರ್ಕಿಸಬೇಕಾದ ವ್ಯಕ್ತಿಗಳು

ಕಾಂತ
9741137777

ಸಂತೋಷ್ 990022259

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *