ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ ಐನಾತಿ…ಪ್ರಿಯಕರ ಅಂದರ್…

ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ ಐನಾತಿ…ಪ್ರಿಯಕರ ಅಂದರ್…

ಮಂಡ್ಯ,ಜೂ24,Tv10 ಕನ್ನಡ

ವಿವಾಹಿತ ಮಹಿಳೆಯನ್ನ ಇನ್ಸ್ಟಾಗ್ರಾಂ ನಲ್ಲಿ ಪರಿಚಯಿಸಿಕೊಂಡು ಪ್ರೀತಿಸಿ ಚೆಕ್ಕಂದವಾಗಿ ವಿಹರಿಸಿ ಹತ್ತೇ ದಿನಗಳಲ್ಲಿ ಕೊಲೈಗೈದು ಶವವನ್ನ ತನ್ನ ಜಮೀನಿನಲ್ಲೇ ಬಚ್ಚಿಟ್ಟ ಪ್ರಿಯಕರ ಪೊಲೀಸರ ಅತಿಥಿಯಾದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಕರೋಟಿ ಗ್ರಾಮದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ ಪ್ರಿಯಕರನಿಂದ ಕೊಲೆ ಆದವಳು.ಕರೋಟಿ ಗ್ರಾಮದ ಪುನೀತ್ ಹಂತಕ.ಇನ್ಸ್ಟಾಗ್ರಾಂ ನಲ್ಲಿ ಪ್ರೀತಿಯನ್ನ ಪುನೀತ್ ಪರಿಚಯ ಮಾಡಿಕೊಂಡಿದ್ದಾನೆ.
ಹತ್ತೇ ದಿನದಲ್ಲಿ ಪ್ರೀತಿ-ಪ್ರೇಮ, ಪ್ರಣಯ ಶುರುವಾಗಿದೆ.
ಬೆಳಿಗ್ಗೆ ಮೈಸೂರು, ಮಂಡ್ಯದಲ್ಲಿ ಜಾಲಿ ರೈಡ್ ಮಾಡಿದ್ದಾರೆ.ಸಂಜೆ ಪ್ರಿಯತಮೆ ಮೈಮೇಲಿದ್ದ ಚಿನ್ನಾಭರಣ ದೋಚಿ ಬರ್ಬರ ಹತ್ಯೆ ಮಾಡಿದ್ದಾನೆ.ಗಂಡ, ಮಕ್ಕಳಿದ್ದರೂ ಪುನೀತ್ ಜೊತೆ ಪ್ರೀತಿ ಲವ್ ನಲ್ಲಿ ಬಿದ್ದಿದ್ದಳು.ಕಳೆದ ಭಾನುವಾರ ಮೈಸೂರಿಗೆ ಒಟ್ಟಿಗೆ ಕಾರಿನಲ್ಲಿ ತೆರಳಿದ್ದರು.ಇಬ್ಬರು ಮೈಸೂರು, ಮಂಡ್ಯ ಪ್ರವಾಸಿ ಸ್ಥಳಗಳಲ್ಲಿ ಸುತ್ತಾಡಿ ಎಂಜಾಯ್‌ ಮಾಡಿದ್ದಾರೆ.ನಂತರ ಕೆ.ಆರ್.ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ಆಗಿದೆ.
ಅಲ್ಲೆ ಕೊಲೆಗೈದು ಚಿನ್ನಾಭರಣ ದೋಚಿದ ಐನಾತಿ ಬಳಿಕ ಕರೋಟಿ ಗ್ರಾಮದ ತನ್ನ ಜಮೀನಿನಲ್ಲಿ ಪ್ರಿಯತಮೆ ಶವ ಬಚ್ಚಿಟ್ಟಿದ್ದಾನೆ.
ಪ್ರಿಯತಮೆ ಪೋನ್ ಗೆ ಬಂದ ಕಾಲ್ ನಿಂದಲೇ ಪುನೀತ್ ಸಿಕ್ಕಿಬಿದ್ದಿದ್ದಾನೆ.
ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *