ಆಷಾಢ ಮಾಸ…ನಾಲ್ಕು ಶುಕ್ರವಾರಗಳು ನಾಡದೇವಿಗೆ ವಿಶೇಷ ಮಹಾಲಕ್ಷ್ಮಿ ಅಲಂಕಾರ…ಪ್ರಧಾನ ಅರ್ಚಕ ಶಶಿಶೇಕರ್ ಧೀಕ್ಷಿತ್…

ಮೈಸೂರು,ಜೂ24,Tv10 ಕನ್ನಡ

ಆಷಾಢ ಶುಕ್ರವಾರ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ.ಆಷಾಢ ಶುಕ್ರವಾರದಂದು ನಾಡದೇವಿಯ ದರುಶನಕ್ಕೆ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.ನಾಲ್ಕು ಶುಕ್ರವಾರಗಳು ಹಾಗೂ ವರ್ಧಂತಿ ಮಹೋತ್ಸವದ ಪೂಜೆಗಳ ಬಗ್ಗೆ ಪ್ರಧಾನ ಅರ್ಚಕರಾದ ಶಶಿಶೇಖರ್ ಧೀಕ್ಷಿತ್ ಮಾಹಿತಿ ನೀಡಿದ್ದಾರೆ.ನಾಲ್ಕು ಶುಕ್ರವಾರಗಳು ನಾಡದೇವಿ ಚಾಮುಂಡೇಶ್ವರಿ ವಿಶೇಷವಾಗಿ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಲಿದ್ದಾಳೆ.ವರ್ಧಂತಿ ದಿನದಂದು ಚಾಮುಂಡೇಶ್ವರಿ ಅಲಂಕಾರದಲ್ಲೇ ದರುಶನ ನೀಡಲಿದ್ದಾಳೆ.ಅಲ್ಲದೆ ಪೂಜಾ ಕೈಂಕರ್ಯಗಳ ಮಾಹಿತಿಯನ್ನ ಶಶಿಶೇಖರ್ ಧೀಕ್ಷಿತ್ ನೀಡಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *