BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ

ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನ ಕಾರ್ಯದರ್ಶಿ ಅಪೂರ್ವ ಲಕ್ಷ್ಮಣ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿಯಾದ ಡಾ.ಸುಮರಾಂಗನಾಥ್ ಪ್ರಕರಣ ದಾಖಲಿಸಿದ್ದಾರೆ.

2025 ರಿಂದ ಇಲ್ಲಿಯವರೆಗೂ ಅಪೂರ್ವ ಲಕ್ಷ್ಮಣ್ ರವರು ವಿಧ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನ ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.30 ಲಕ್ಷ ಹಣವನ್ನ ವಂಚಿಸಿದ ಅಪೂರ್ವ ಲಕ್ಷ್ಮಣ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ

ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನ ಕಾರ್ಯದರ್ಶಿ ಅಪೂರ್ವ ಲಕ್ಷ್ಮಣ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿಯಾದ ಡಾ.ಸುಮರಾಂಗನಾಥ್ ಪ್ರಕರಣ ದಾಖಲಿಸಿದ್ದಾರೆ.

2025 ರಿಂದ ಇಲ್ಲಿಯವರೆಗೂ ಅಪೂರ್ವ ಲಕ್ಷ್ಮಣ್ ರವರು ವಿಧ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನ ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.30 ಲಕ್ಷ ಹಣವನ್ನ ವಂಚಿಸಿದ ಅಪೂರ್ವ ಲಕ್ಷ್ಮಣ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

Leave a Reply

Your email address will not be published. Required fields are marked *