BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ

ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನ ಕಾರ್ಯದರ್ಶಿ ಅಪೂರ್ವ ಲಕ್ಷ್ಮಣ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿಯಾದ ಡಾ.ಸುಮರಾಂಗನಾಥ್ ಪ್ರಕರಣ ದಾಖಲಿಸಿದ್ದಾರೆ.

2025 ರಿಂದ ಇಲ್ಲಿಯವರೆಗೂ ಅಪೂರ್ವ ಲಕ್ಷ್ಮಣ್ ರವರು ವಿಧ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನ ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.30 ಲಕ್ಷ ಹಣವನ್ನ ವಂಚಿಸಿದ ಅಪೂರ್ವ ಲಕ್ಷ್ಮಣ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ

ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನ ಕಾರ್ಯದರ್ಶಿ ಅಪೂರ್ವ ಲಕ್ಷ್ಮಣ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿಯಾದ ಡಾ.ಸುಮರಾಂಗನಾಥ್ ಪ್ರಕರಣ ದಾಖಲಿಸಿದ್ದಾರೆ.

2025 ರಿಂದ ಇಲ್ಲಿಯವರೆಗೂ ಅಪೂರ್ವ ಲಕ್ಷ್ಮಣ್ ರವರು ವಿಧ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನ ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.30 ಲಕ್ಷ ಹಣವನ್ನ ವಂಚಿಸಿದ ಅಪೂರ್ವ ಲಕ್ಷ್ಮಣ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *