BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ

ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನ ಕಾರ್ಯದರ್ಶಿ ಅಪೂರ್ವ ಲಕ್ಷ್ಮಣ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿಯಾದ ಡಾ.ಸುಮರಾಂಗನಾಥ್ ಪ್ರಕರಣ ದಾಖಲಿಸಿದ್ದಾರೆ.

2025 ರಿಂದ ಇಲ್ಲಿಯವರೆಗೂ ಅಪೂರ್ವ ಲಕ್ಷ್ಮಣ್ ರವರು ವಿಧ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನ ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.30 ಲಕ್ಷ ಹಣವನ್ನ ವಂಚಿಸಿದ ಅಪೂರ್ವ ಲಕ್ಷ್ಮಣ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ

ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನ ಕಾರ್ಯದರ್ಶಿ ಅಪೂರ್ವ ಲಕ್ಷ್ಮಣ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿಯಾದ ಡಾ.ಸುಮರಾಂಗನಾಥ್ ಪ್ರಕರಣ ದಾಖಲಿಸಿದ್ದಾರೆ.

2025 ರಿಂದ ಇಲ್ಲಿಯವರೆಗೂ ಅಪೂರ್ವ ಲಕ್ಷ್ಮಣ್ ರವರು ವಿಧ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನ ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.30 ಲಕ್ಷ ಹಣವನ್ನ ವಂಚಿಸಿದ ಅಪೂರ್ವ ಲಕ್ಷ್ಮಣ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *