ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಮೈಸೂರು,ಜು6,Tv10 ಕನ್ನಡ

ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಸವನಿಗೆ ದೇವಾಲಯದ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಿದ್ದ ಗ್ರಾಮಸ್ಥರು ದುಃಖತಪ್ತರಾಗಿ ಅಂತಿಮ ವಿದಾಯ ಹೇಳಿದ್ದರು.ಅಂತ್ಯಕ್ರಿಯೆ ವೇಳೆ ಬಸವನ ಜೊತೆಯೇ ನಂಟು ಬೆಳೆದಿದ್ದ ಎರಡು ಶ್ವಾನಗಳು ಆಗಮಿಸಿ ಕಂಬನಿ ಮಿಡಿದು ಸ್ನೇಹಿತನನ್ನ ಬೀಳ್ಕೊಟ್ಟಿದ್ದವು.ಇಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದ ವೇಳೆಯೂ ಬಂದ ಶ್ವಾನ ಸಮಾಧಿ ಬಳಿ ಇರಿಸಲಾಗಿದ್ದ ಭಾವಚಿತ್ರದ ಮುಂಭಾಗ ನಿಂತು ಕಂಬನಿ ಮಿಡಿದ ಹೃದಯಸ್ಪರ್ಶಿ ಘಟನೆ ನಡೆಯಿತು.ಇಂತಹ ಅಪೂರ್ವ ಸನ್ನಿವೇಶಕ್ಕೆ ಮೇಟಗಳ್ಳಿ ಗ್ರಾಮಸ್ಥರು ಸಾಕ್ಷಿಯಾದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *