ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಮೈಸೂರು,ಜು6,Tv10 ಕನ್ನಡ

ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಸವನಿಗೆ ದೇವಾಲಯದ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಿದ್ದ ಗ್ರಾಮಸ್ಥರು ದುಃಖತಪ್ತರಾಗಿ ಅಂತಿಮ ವಿದಾಯ ಹೇಳಿದ್ದರು.ಅಂತ್ಯಕ್ರಿಯೆ ವೇಳೆ ಬಸವನ ಜೊತೆಯೇ ನಂಟು ಬೆಳೆದಿದ್ದ ಎರಡು ಶ್ವಾನಗಳು ಆಗಮಿಸಿ ಕಂಬನಿ ಮಿಡಿದು ಸ್ನೇಹಿತನನ್ನ ಬೀಳ್ಕೊಟ್ಟಿದ್ದವು.ಇಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದ ವೇಳೆಯೂ ಬಂದ ಶ್ವಾನ ಸಮಾಧಿ ಬಳಿ ಇರಿಸಲಾಗಿದ್ದ ಭಾವಚಿತ್ರದ ಮುಂಭಾಗ ನಿಂತು ಕಂಬನಿ ಮಿಡಿದ ಹೃದಯಸ್ಪರ್ಶಿ ಘಟನೆ ನಡೆಯಿತು.ಇಂತಹ ಅಪೂರ್ವ ಸನ್ನಿವೇಶಕ್ಕೆ ಮೇಟಗಳ್ಳಿ ಗ್ರಾಮಸ್ಥರು ಸಾಕ್ಷಿಯಾದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *