ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ

ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್ ಗುರೂಜಿ,ಪಿಜಿಆರ್ ಎಸ್ಎಸ್ ಪಂಚಾಯತ್ ಗ್ರಾಮೀಣ ಅಭಿವೃದ್ದಿ ರೈತರ ಸೇವಾ ಸಮಿತಿ ರಾಜ್ಯಾಧ್ಯಕ್ಷರಾದ ಯಾದವ್ ಹರೀಶ್,ಉಪಾಧ್ಯಕ್ಷರಾದ ಸತೀಶ್,ಖಜಾಂಚಿ ಮಂಜುಳಾ,ಪ್ರಧಾನ ಕಾರ್ಯದರ್ಶಿ ರವೀಂದ್ರ,ಸಹ ಕಾರ್ಯದರ್ಶಿ ಪಲ್ಲವಿ,ಸಂಘಟನಾ ಕಾರ್ಯದರ್ಶಿ ಝಾನ್ಸಿರಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *