ಹೃದಯಾಘಾತದಿಂದ ಯುವಕ ಸಾವು…

ಹೃದಯಾಘಾತದಿಂದ ಯುವಕ ಸಾವು…

ಮೈಸೂರು,ಜು10,Tv10 ಕನ್ನಡ

ಮೈಸೂರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ.
ದರ್ಶನ್ ಚೌದ್ರಿ (29) ಸಾವನ್ನಪ್ಪಿದ ಯುವಕ.
ಮೈಸೂರಿನ ಚಾಮರಾಜ ಮೊಹಲ್ಲಾದ ನಿವಾಸಿಯಾಗಿದ್ದು
ದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ.
ನೆನ್ನೆ ರಾತ್ರಿ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಮಾರ್ಗಮಧ್ಯೆ ದರ್ಶನ್ ಸಾವನ್ನಪ್ಪಿದ್ದಾನೆ…

Spread the love

Related post

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ…

ಮೈಸೂರು,ಜು10,Tv10 ಕನ್ನಡ ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ…
ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹುಣಸೂರು ತಾಲೂಕಿನ ಗದ್ದಿಗೆ ಚಂಡುಗಣ್ಣ ಸ್ವಾಮಿ ಎಂಬ ಹೆಸರಿನ ಪ್ರಸಿದ್ದ ದೇವಸ್ಥಾನದಲ್ಲಿ ಕೆಂಡಗಣ್ಣ ಸ್ವಾಮಿ ಎಂಬ ಅರ್ಚಕರು ಬೆಳಗಿನ ಜಾವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಯಾರಿ ನಡೆಸುವ ವೇಳೆ…
ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…

Leave a Reply

Your email address will not be published. Required fields are marked *