ಹುಣಸೂರು ತಾಲೂಕಿನ ಗದ್ದಿಗೆ ಚಂಡುಗಣ್ಣ ಸ್ವಾಮಿ ಎಂಬ ಹೆಸರಿನ ಪ್ರಸಿದ್ದ ದೇವಸ್ಥಾನದಲ್ಲಿ ಕೆಂಡಗಣ್ಣ ಸ್ವಾಮಿ ಎಂಬ ಅರ್ಚಕರು ಬೆಳಗಿನ ಜಾವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಯಾರಿ ನಡೆಸುವ ವೇಳೆ ಹೃದಯ ಅಪಘಾತದಿಂದ ಸಾವನಪ್ಪಿರುವುದು 4:30. ರಲ್ಲಿ ನಡೆದಿದೆ
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…